Video: 20 ವರ್ಷಗಳ ಹಿಂದೆಯೇ ಮನೆ ಬಾಗಿಲು ಮೇಲೆ ಅಯೋಧ್ಯೆ ರಾಮ ಮಂದಿರ ಕೆತ್ತನೆ
ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ ಅಯೋಧ್ಯೆ ರಾಮ ಮಂದಿರದಂತೆ 20 ವರ್ಷಗಳ ಹಿಂದೆಯೇ ಮನೆ ಬಾಗಿಲ ಮೇಲೆ ಕೆತ್ತನೆ ಮಾಡಲಾಗಿದೆ. ರಾಮನ ಭಕ್ತರಾಗಿರುವ ಮಹಾದೇವಪ್ಪ ಎಂಬುವವರ ಕಲ್ಪನೆಯಂತೆ ಮನೆ ಬಾಗಿಲ ಮೇಲೆ ರಾಮ ಮಂದಿರ ಕೆತ್ತಿಸಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಬಾಗಿಲ ಮೇಲಿನ ರಾಮ ಮಂದಿರ ನೋಡಲು ಸಾಕಷ್ಟು ಜನರು ಆಗಮಿಸುತ್ತಿದ್ದಾರೆ.
ಶಿವಮೊಗ್ಗ, ಜನವರಿ 19: ಅಯೋಧ್ಯೆ ರಾಮ ಮಂದಿರ (Ram Mandir) ದಂತೆ 20 ವರ್ಷಗಳ ಹಿಂದೆಯೇ ಮನೆ ಬಾಗಿಲ ಮೇಲೆ ಕೆತ್ತನೆ ಮಾಡಲಾಗಿದೆ. ದೇಶದಲ್ಲೇ ಮೊದಲು ಸ್ವತಂತ್ರ ಘೋಷಿಸಿಕೊಂಡ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ ಕಂಡುಬಂದಿದೆ. ರಾಮನ ಭಕ್ತರಾಗಿರುವ ಮಹಾದೇವಪ್ಪ ಎಂಬುವವರ ಕಲ್ಪನೆಯಂತೆ ಮನೆ ಬಾಗಿಲ ಮೇಲೆ ರಾಮ ಮಂದಿರ ಕೆತ್ತಿಸಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಬಾಗಿಲ ಮೇಲಿನ ರಾಮ ಮಂದಿರ ನೋಡಲು ಸಾಕಷ್ಟು ಜನರು ಆಗಮಿಸುತ್ತಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ
