Video: ಕಾಡಿನಿಂದ ನಾಡಿಗೆ ಲಗ್ಗೆ ಇಟ್ಟ 5 ಕಾಡಾನೆಗಳು: ಕಬ್ಬು ಸೇರಿ ವಿವಿಧ ಬೆಳೆಗಳು ನಾಶ
Mandya News: ಐದು ಕಾಡಾನೆಗಳ ಹಿಂಡು ಕಾಡಿನಿಂದ ನಾಡಿಗೆ ಬಂದಿವೆ. ಮಂಡ್ಯ ತಾಲೂಕಿನ ಹಳೇ ಬೂದನೂರು ಕಬ್ಬಿನ ಗದ್ದೆಯಲ್ಲಿ ಕಾಡಾನೆಗಳು ಬೀಡು ಬಿಟ್ಟಿವೆ. ಬೂದನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಬದಿ ಇರುವ ಜಮೀನಿಗೆ ಕಾಡಾನೆಗಳು ನುಗ್ಗಿದ್ದು, ಕಬ್ಬು ಸೇರಿ ವಿವಿಧ ಬೆಳೆಗಳು ಹಾನಿ ಆಗಿವೆ.
ಮಂಡ್ಯ, ಅಕ್ಟೋಬರ್ 01: ಐದು ಕಾಡಾನೆಗಳ (elephants) ಹಿಂಡು ಕಾಡಿನಿಂದ ನಾಡಿಗೆ ಬಂದಿವೆ. ಮಂಡ್ಯ ತಾಲೂಕಿನ ಹಳೇ ಬೂದನೂರು ಕಬ್ಬಿನ ಗದ್ದೆಯಲ್ಲಿ ಕಾಡಾನೆಗಳು ಬೀಡು ಬಿಟ್ಟಿವೆ. ಬೂದನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಬದಿ ಇರುವ ಜಮೀನಿಗೆ ಕಾಡಾನೆಗಳು ನುಗ್ಗಿದ್ದು, ಕಬ್ಬು ಸೇರಿ ವಿವಿಧ ಬೆಳೆಗಳು ಹಾನಿ ಆಗಿವೆ. ಬೆಂಗಳೂರು-ಮೈಸೂರು ಹೆದ್ದಾರಿಗೂ ಕಾಡಾನೆಗಳು ಸಮೀಪದಲ್ಲಿದ್ದು, ಹೆದ್ದಾರಿ ಮತ್ತು ನಗರಕ್ಕೆ ಬಾರದಂತೆ ಅರಣ್ಯ ಇಲಾಖೆ ಸಿಬ್ಬಂದಿ ನಿಯಂತ್ರಿಸುತ್ತಿದ್ದಾರೆ. ಕಾಡಾನೆಗಳ ನೋಡಲು ಸ್ಥಳದಲ್ಲಿ ಜನರು ಜಮಾಯಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
