Mysore: ಅದ್ದೂರಿಯಾಗಿ ಜರುಗಿದ ಚಾಮುಂಡೇಶ್ವರಿ ತೇರು; ಯದುವಂಶಸ್ಥರು ಭಾಗಿ
ಎರಡು ವರ್ಷಗಳ ನಂತರ ನಡೆದ ಚಾಮುಂಡೇಶ್ವರಿ ದೊಡ್ಡ ರಥೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗಿಯಾದರು. ಈ ವೇಳೆ ಯದುವಂಶದ ಪ್ರಮೋದದೇವಿ ಒಡೆಯರ್, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತಿತರರು ಇದ್ದರು.
ಮೈಸೂರು: ಇಂದು ಚಾಮುಂಡೇಶ್ವರಿ ದೊಡ್ಡ ರಥೋತ್ಸವ ಜರುಗಿದ್ದು, ಬೆಟ್ಟದಲ್ಲಿ ಸಂಭ್ರಮ ಮನೆ ಮಾಡಿದೆ. ಎರಡು ವರ್ಷಗಳ ನಂತರ ನಡೆದ ಅದ್ದೂರಿ ರಥೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಭಾಗಿಯಾಗುವ ಮೂಲಕ ದೇವಿಯ ಕೃಪೆಗೆ ಪಾತ್ರರಾದರು. ಈ ವೇಳೆ ಯದುವಂಶದ ಪ್ರಮೋದದೇವಿ ಒಡೆಯರ್, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wadiyar), ರಿಷಿಕಾ ಕುಮಾರಿ ಭಾಗಿಯಾದರು.
ಮತ್ತಷ್ಟು ವಿಡಿಯೋ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್

