Mysore: ಅದ್ದೂರಿಯಾಗಿ ಜರುಗಿದ ಚಾಮುಂಡೇಶ್ವರಿ ತೇರು; ಯದುವಂಶಸ್ಥರು ಭಾಗಿ
ಎರಡು ವರ್ಷಗಳ ನಂತರ ನಡೆದ ಚಾಮುಂಡೇಶ್ವರಿ ದೊಡ್ಡ ರಥೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗಿಯಾದರು. ಈ ವೇಳೆ ಯದುವಂಶದ ಪ್ರಮೋದದೇವಿ ಒಡೆಯರ್, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತಿತರರು ಇದ್ದರು.
ಮೈಸೂರು: ಇಂದು ಚಾಮುಂಡೇಶ್ವರಿ ದೊಡ್ಡ ರಥೋತ್ಸವ ಜರುಗಿದ್ದು, ಬೆಟ್ಟದಲ್ಲಿ ಸಂಭ್ರಮ ಮನೆ ಮಾಡಿದೆ. ಎರಡು ವರ್ಷಗಳ ನಂತರ ನಡೆದ ಅದ್ದೂರಿ ರಥೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಭಾಗಿಯಾಗುವ ಮೂಲಕ ದೇವಿಯ ಕೃಪೆಗೆ ಪಾತ್ರರಾದರು. ಈ ವೇಳೆ ಯದುವಂಶದ ಪ್ರಮೋದದೇವಿ ಒಡೆಯರ್, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wadiyar), ರಿಷಿಕಾ ಕುಮಾರಿ ಭಾಗಿಯಾದರು.
ಮತ್ತಷ್ಟು ವಿಡಿಯೋ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್

