Mysore: ಅದ್ದೂರಿಯಾಗಿ ಜರುಗಿದ ಚಾಮುಂಡೇಶ್ವರಿ ತೇರು; ಯದುವಂಶಸ್ಥರು ಭಾಗಿ
ಎರಡು ವರ್ಷಗಳ ನಂತರ ನಡೆದ ಚಾಮುಂಡೇಶ್ವರಿ ದೊಡ್ಡ ರಥೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗಿಯಾದರು. ಈ ವೇಳೆ ಯದುವಂಶದ ಪ್ರಮೋದದೇವಿ ಒಡೆಯರ್, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತಿತರರು ಇದ್ದರು.
ಮೈಸೂರು: ಇಂದು ಚಾಮುಂಡೇಶ್ವರಿ ದೊಡ್ಡ ರಥೋತ್ಸವ ಜರುಗಿದ್ದು, ಬೆಟ್ಟದಲ್ಲಿ ಸಂಭ್ರಮ ಮನೆ ಮಾಡಿದೆ. ಎರಡು ವರ್ಷಗಳ ನಂತರ ನಡೆದ ಅದ್ದೂರಿ ರಥೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಭಾಗಿಯಾಗುವ ಮೂಲಕ ದೇವಿಯ ಕೃಪೆಗೆ ಪಾತ್ರರಾದರು. ಈ ವೇಳೆ ಯದುವಂಶದ ಪ್ರಮೋದದೇವಿ ಒಡೆಯರ್, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wadiyar), ರಿಷಿಕಾ ಕುಮಾರಿ ಭಾಗಿಯಾದರು.
ಮತ್ತಷ್ಟು ವಿಡಿಯೋ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ಬಿಗ್ ಬಾಸ್ ಧನುಷ್ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!

