Video: ಬೈಕ್​ ಸವಾರನ ದುರ್ವತನೆ: ಚಲಿಸುತಿದ್ದ ಕಾರು​ ಮಿರರ್ ಹೊಡೆದು ಪರಾರಿ: ಎಫ್​​ಐಆರ್ ದಾಖಲು

ಚಲಿಸುತಿದ್ದ ಕಾರಿನ ಮಿರರ್​ಗೆ ಹೊಡೆದು ಬೈಕ್ ಸವಾರನೋರ್ವ ದುರ್ವತನೆ ತೋರಿರುವಂತಹ ಘಟನೆ ಕನಕಪುರ ಮುಖ್ಯರಸ್ತೆಯಲ್ಲಿ ನ. 5 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಬೆನ್ನಲ್ಲೆ ಸಂಚಾರಿ ಪೊಲೀಸರಿಂದ ಬೈಕ್ ಸವಾರ ರೋಹಿತ್ (21) ನನ್ನು ವಶಕ್ಕೆ ಪಡೆದಿದ್ದಾರೆ.

Video: ಬೈಕ್​ ಸವಾರನ ದುರ್ವತನೆ: ಚಲಿಸುತಿದ್ದ ಕಾರು​ ಮಿರರ್ ಹೊಡೆದು ಪರಾರಿ: ಎಫ್​​ಐಆರ್ ದಾಖಲು
| Updated By: ಗಂಗಾಧರ​ ಬ. ಸಾಬೋಜಿ

Updated on:Nov 08, 2023 | 9:44 PM

ಬೆಂಗಳೂರು, ನವೆಂಬರ್​​ 8: ಚಲಿಸುತಿದ್ದ ಕಾರಿನ ಮಿರರ್​ಗೆ ಹೊಡೆದು ಬೈಕ್ ಸವಾರನೋರ್ವ (biker) ದುರ್ವತನೆ ತೋರಿರುವಂತಹ ಘಟನೆ ಕನಕಪುರ ಮುಖ್ಯರಸ್ತೆಯಲ್ಲಿ ನ. 5 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಬೆನ್ನಲ್ಲೆ ಸಂಚಾರಿ ಪೊಲೀಸರಿಂದ ಬೈಕ್ ಸವಾರ  ರೋಹಿತ್ (21) ನನ್ನು ವಶಕ್ಕೆ ಪಡೆದಿದ್ದಾರೆ. ಒಟ್ಟು 19 ಸಾವಿರ ಮೌಲ್ಯದ 39 ಪ್ರಕರಣಗಳನ್ನು ಬೈಕ್ ಬಾಕಿ ಹೊಂದಿದೆ. ಕಾರ್ ಮಿರರ್ ಹೊಡೆದ ಕೃತ್ಯ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಎಫ್​​ಐಆರ್ ದಾಖಲಿಸಲಾಗಿದೆ. ತನ್ನ ಪಾಡಿಗೆ ತಾನು ಕಾರ್​ನಲ್ಲಿ ಚಾಲಕ ತೆರಳುತಿದ್ದ. ಈ ವೇಳೆ ಪಕ್ಕದಲ್ಲೇ ಬೈಕ್​ನಲ್ಲಿ ತ್ರಿಬಲ್ ರೇಡ್​ನಲ್ಲಿ ಬಂದ ಯುವಕರು ನೋಡ ನೋಡುತಿದ್ದಂತೆ ಕಾರ್​ನ ಸೈಡ್ ಮಿರರ್​ನ್ನು ಕೈನಿಂದ ಹೊಡೆದು ಚೂರು ಮಾಡಿ ಪರಾರಿ ಆಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published On - 9:43 pm, Wed, 8 November 23

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್