Video: ಬೈಕ್​ ಸವಾರನ ದುರ್ವತನೆ: ಚಲಿಸುತಿದ್ದ ಕಾರು​ ಮಿರರ್ ಹೊಡೆದು ಪರಾರಿ: ಎಫ್​​ಐಆರ್ ದಾಖಲು

ಚಲಿಸುತಿದ್ದ ಕಾರಿನ ಮಿರರ್​ಗೆ ಹೊಡೆದು ಬೈಕ್ ಸವಾರನೋರ್ವ ದುರ್ವತನೆ ತೋರಿರುವಂತಹ ಘಟನೆ ಕನಕಪುರ ಮುಖ್ಯರಸ್ತೆಯಲ್ಲಿ ನ. 5 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಬೆನ್ನಲ್ಲೆ ಸಂಚಾರಿ ಪೊಲೀಸರಿಂದ ಬೈಕ್ ಸವಾರ ರೋಹಿತ್ (21) ನನ್ನು ವಶಕ್ಕೆ ಪಡೆದಿದ್ದಾರೆ.

Video: ಬೈಕ್​ ಸವಾರನ ದುರ್ವತನೆ: ಚಲಿಸುತಿದ್ದ ಕಾರು​ ಮಿರರ್ ಹೊಡೆದು ಪರಾರಿ: ಎಫ್​​ಐಆರ್ ದಾಖಲು
| Updated By: ಗಂಗಾಧರ​ ಬ. ಸಾಬೋಜಿ

Updated on:Nov 08, 2023 | 9:44 PM

ಬೆಂಗಳೂರು, ನವೆಂಬರ್​​ 8: ಚಲಿಸುತಿದ್ದ ಕಾರಿನ ಮಿರರ್​ಗೆ ಹೊಡೆದು ಬೈಕ್ ಸವಾರನೋರ್ವ (biker) ದುರ್ವತನೆ ತೋರಿರುವಂತಹ ಘಟನೆ ಕನಕಪುರ ಮುಖ್ಯರಸ್ತೆಯಲ್ಲಿ ನ. 5 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಬೆನ್ನಲ್ಲೆ ಸಂಚಾರಿ ಪೊಲೀಸರಿಂದ ಬೈಕ್ ಸವಾರ  ರೋಹಿತ್ (21) ನನ್ನು ವಶಕ್ಕೆ ಪಡೆದಿದ್ದಾರೆ. ಒಟ್ಟು 19 ಸಾವಿರ ಮೌಲ್ಯದ 39 ಪ್ರಕರಣಗಳನ್ನು ಬೈಕ್ ಬಾಕಿ ಹೊಂದಿದೆ. ಕಾರ್ ಮಿರರ್ ಹೊಡೆದ ಕೃತ್ಯ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಎಫ್​​ಐಆರ್ ದಾಖಲಿಸಲಾಗಿದೆ. ತನ್ನ ಪಾಡಿಗೆ ತಾನು ಕಾರ್​ನಲ್ಲಿ ಚಾಲಕ ತೆರಳುತಿದ್ದ. ಈ ವೇಳೆ ಪಕ್ಕದಲ್ಲೇ ಬೈಕ್​ನಲ್ಲಿ ತ್ರಿಬಲ್ ರೇಡ್​ನಲ್ಲಿ ಬಂದ ಯುವಕರು ನೋಡ ನೋಡುತಿದ್ದಂತೆ ಕಾರ್​ನ ಸೈಡ್ ಮಿರರ್​ನ್ನು ಕೈನಿಂದ ಹೊಡೆದು ಚೂರು ಮಾಡಿ ಪರಾರಿ ಆಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published On - 9:43 pm, Wed, 8 November 23

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!