Video: ಬೈಕ್​ ಸವಾರನ ದುರ್ವತನೆ: ಚಲಿಸುತಿದ್ದ ಕಾರು​ ಮಿರರ್ ಹೊಡೆದು ಪರಾರಿ: ಎಫ್​​ಐಆರ್ ದಾಖಲು

ಚಲಿಸುತಿದ್ದ ಕಾರಿನ ಮಿರರ್​ಗೆ ಹೊಡೆದು ಬೈಕ್ ಸವಾರನೋರ್ವ ದುರ್ವತನೆ ತೋರಿರುವಂತಹ ಘಟನೆ ಕನಕಪುರ ಮುಖ್ಯರಸ್ತೆಯಲ್ಲಿ ನ. 5 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಬೆನ್ನಲ್ಲೆ ಸಂಚಾರಿ ಪೊಲೀಸರಿಂದ ಬೈಕ್ ಸವಾರ ರೋಹಿತ್ (21) ನನ್ನು ವಶಕ್ಕೆ ಪಡೆದಿದ್ದಾರೆ.

Video: ಬೈಕ್​ ಸವಾರನ ದುರ್ವತನೆ: ಚಲಿಸುತಿದ್ದ ಕಾರು​ ಮಿರರ್ ಹೊಡೆದು ಪರಾರಿ: ಎಫ್​​ಐಆರ್ ದಾಖಲು
| Edited By: ಗಂಗಾಧರ​ ಬ. ಸಾಬೋಜಿ

Updated on:Nov 08, 2023 | 9:44 PM

ಬೆಂಗಳೂರು, ನವೆಂಬರ್​​ 8: ಚಲಿಸುತಿದ್ದ ಕಾರಿನ ಮಿರರ್​ಗೆ ಹೊಡೆದು ಬೈಕ್ ಸವಾರನೋರ್ವ (biker) ದುರ್ವತನೆ ತೋರಿರುವಂತಹ ಘಟನೆ ಕನಕಪುರ ಮುಖ್ಯರಸ್ತೆಯಲ್ಲಿ ನ. 5 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಬೆನ್ನಲ್ಲೆ ಸಂಚಾರಿ ಪೊಲೀಸರಿಂದ ಬೈಕ್ ಸವಾರ  ರೋಹಿತ್ (21) ನನ್ನು ವಶಕ್ಕೆ ಪಡೆದಿದ್ದಾರೆ. ಒಟ್ಟು 19 ಸಾವಿರ ಮೌಲ್ಯದ 39 ಪ್ರಕರಣಗಳನ್ನು ಬೈಕ್ ಬಾಕಿ ಹೊಂದಿದೆ. ಕಾರ್ ಮಿರರ್ ಹೊಡೆದ ಕೃತ್ಯ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಎಫ್​​ಐಆರ್ ದಾಖಲಿಸಲಾಗಿದೆ. ತನ್ನ ಪಾಡಿಗೆ ತಾನು ಕಾರ್​ನಲ್ಲಿ ಚಾಲಕ ತೆರಳುತಿದ್ದ. ಈ ವೇಳೆ ಪಕ್ಕದಲ್ಲೇ ಬೈಕ್​ನಲ್ಲಿ ತ್ರಿಬಲ್ ರೇಡ್​ನಲ್ಲಿ ಬಂದ ಯುವಕರು ನೋಡ ನೋಡುತಿದ್ದಂತೆ ಕಾರ್​ನ ಸೈಡ್ ಮಿರರ್​ನ್ನು ಕೈನಿಂದ ಹೊಡೆದು ಚೂರು ಮಾಡಿ ಪರಾರಿ ಆಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published On - 9:43 pm, Wed, 8 November 23

Follow us
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ