AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತಮಿಳುನಾಡಿನಲ್ಲಿ 14 ವರ್ಷದ ಬಾಲಕಿಯನ್ನು ಬಲವಂತವಾಗಿ ಎಳೆದೊಯ್ದು ಬಾಲ್ಯವಿವಾಹ

ತಮಿಳುನಾಡಿನ ಕೃಷ್ಣಗಿರಿಯಲ್ಲಿ 14 ವರ್ಷದ ಬಾಲಕಿಯನ್ನು ಬಲವಂತವಾಗಿ ಎಳದೊಯ್ದು ಬಾಲ್ಯವಿವಾಹ ನಡೆಸಿರುವ ಘಟನೆ ವರದಿಯಾಗಿದೆ. ಬಾಲಕಿಯ ಪೋಷಕರು, ಮಾವ, ಅತ್ತೆ, ಪತಿ ವಿರುದ್ಧ ದೂರು ದಾಖಲಿಸಲಾಗಿದೆ. 7ನೇ ತರಗತಿಗೆ ಓದು ನಿಲ್ಲಿಸಿದ್ದ ಬಾಲಕಿಯನ್ನು ಕಾಳಿಕುಟ್ಟೈನ ಮಾಥೇಶ್ (30) ಎಂಬಾತ ಆಕೆಯ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಾನೆ. ಫೆಬ್ರವರಿ 3 ರಂದು ಬೆಂಗಳೂರಿನಲ್ಲಿ ಮದುವೆ ನಡೆದಿತ್ತು.

ನಯನಾ ರಾಜೀವ್
|

Updated on: Mar 07, 2025 | 11:59 AM

Share

ತಮಿಳುನಾಡು, ಮಾರ್ಚ್​ 07: ತಮಿಳುನಾಡಿನ ಕೃಷ್ಣಗಿರಿಯಲ್ಲಿ 14 ವರ್ಷದ ಬಾಲಕಿಯನ್ನು ಬಲವಂತವಾಗಿ ಎಳದೊಯ್ದು ಬಾಲ್ಯವಿವಾಹ ನಡೆಸಿರುವ ಘಟನೆ ವರದಿಯಾಗಿದೆ. ಬಾಲಕಿಯ ಪೋಷಕರು, ಮಾವ, ಅತ್ತೆ, ಪತಿ ವಿರುದ್ಧ ದೂರು ದಾಖಲಿಸಲಾಗಿದೆ. 7ನೇ ತರಗತಿಗೆ ಓದು ನಿಲ್ಲಿಸಿದ್ದ ಬಾಲಕಿಯನ್ನು ಕಾಳಿಕುಟ್ಟೈನ ಮಾಥೇಶ್ (30) ಎಂಬಾತ ಆಕೆಯ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಾನೆ. ಫೆಬ್ರವರಿ 3 ರಂದು ಬೆಂಗಳೂರಿನಲ್ಲಿ ಮದುವೆ ನಡೆದಿತ್ತು.

ಮದುವೆಯ ನಂತರ, ಆಕೆಯನ್ನು ಮಾಥೇಶ್ ಮನೆಗೆ ಕರೆದೊಯ್ಯಲಾಯಿತು. ಹುಡುಗಿ ಪದೇ ಪದೇ ತನ್ನ ಆಕ್ಷೇಪ ವ್ಯಕ್ತಪಡಿಸಿದ್ದಳು ಮತ್ತು ಯಾರೂ ಹತ್ತಿರದಲ್ಲಿ ಇಲ್ಲದಿದ್ದಾಗ, ಅವಳು ತಪ್ಪಿಸಿಕೊಳ್ಳಲು ಪ್ರಯತ್ನಿಸಿದಳು. ಆಕೆ ಮನೆ ಬಿಟ್ಟು ಓಡಿ ಹೊರಟಾಗ ಆಕೆಯನ್ನು ಹೆಗಲ ಮೇಲೆ ಹೊತ್ತುಕೊಂಡು ಬಲವಂತವಾಗಿ ಮನೆಗೆ ಕರೆತಂದಿರುವ ವಿಡಿಯೋ ವೈರಲ್ ಆಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ