ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಗೇಟ್​ ಮೇಲೆಯೇ ಬಟ್ಟೆ ಒಣ ಹಾಕಿದ ಮಹಿಳೆ, ವಿಡಿಯೋ ವೈರಲ್

ಹುಬ್ಬಳ್ಳಿಯ ಪಾಲಿಕೆ ಕಚೇರಿಯ ಎದುರಿರುವ ಪ್ರಮುಖ ಗೇಟ್‌ ಮೇಲೆ ಅಲೆಮಾರಿ ಮಹಿಳೆಯೊಬ್ಬರು ಬಟ್ಟೆಗಳನ್ನು ಒಗೆದು ಒಣ ಹಾಕಿದ್ದಾರೆ. ಇದರಿಂದ ಮಹಾನಗರ ಪಾಲಿಕೆ ಸಿಬ್ಬಂದಿ ನಗೆಪಾಟಲಿಗೆ ಗುರಿಯಾಗಿದ್ದಾರೆ. ಪಾಲಿಕೆ‌ ಕಚೇರಿಯ ಎದುರಿಗೆ ಇರುವ ಎಂಟ್ರಿ ಮತ್ತು ಎಕ್ಸಿಟ್ ಗೇಟ್​ಗಳಿಗೆ ಬೀಗ ಹಾಕಲಾಗಿದೆ. ಇದನ್ನು ಗಮನಿಸಿದ ಮಹಿಳೆ ಇಲ್ಲಿ ಯಾರು ಬರಲ್ಲವೇನೂ ಎಂದು ಬಟ್ಟೆಗಳನ್ನು ಒಣಗಲು ಹಾಕಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಗೇಟ್​ ಮೇಲೆಯೇ ಬಟ್ಟೆ ಒಣ ಹಾಕಿದ ಮಹಿಳೆ, ವಿಡಿಯೋ ವೈರಲ್
| Edited By: Ayesha Banu

Updated on: Nov 07, 2023 | 2:55 PM

ಹುಬ್ಬಳ್ಳಿ, ನ.07: ವರ್ಷದ ಹಿಂದೆ ಸುವರ್ಣ ವಿಧಾನ ಸೌಧದ ಆವರಣದ ಪ್ರವೇಶದ್ವಾರದ ಮೆಟ್ಟಿಲಿನ ಮೇಲೆ ಶಾವಿಗೆ, ಸಂಡಿಗೆ, ಹಪ್ಪಳ ಒಣ ಹಾಕಿದ್ದ ವಿಡಿಯೋ ಭಾರೀ ಸದ್ದು ಮಾಡಿತ್ತು. ಇದೀಗ ಇದೇ ರೀತಿಯ ಮತ್ತೊಂದು ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ (Hubli-Dharwad Municipal Corporation) ಗೇಟ್‌ ಮೇಲೆ ಮಹಿಳೆಯೊಬ್ಬರು ಬಟ್ಟೆಗಳನ್ನು ಒಣಗಿಸಲು ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಹುಬ್ಬಳ್ಳಿಯ ಪಾಲಿಕೆ ಕಚೇರಿಯ ಎದುರಿರುವ ಪ್ರಮುಖ ಗೇಟ್‌ ಮೇಲೆ ಅಲೆಮಾರಿ ಮಹಿಳೆಯೊಬ್ಬರು ಬಟ್ಟೆಗಳನ್ನು ಒಗೆದು ಒಣ ಹಾಕಿದ್ದಾರೆ. ಇದರಿಂದ ಮಹಾನಗರ ಪಾಲಿಕೆ ಸಿಬ್ಬಂದಿ ನಗೆಪಾಟಲಿಗೆ ಗುರಿಯಾಗಿದ್ದಾರೆ. ಪಾಲಿಕೆ‌ ಕಚೇರಿಯ ಎದುರಿಗೆ ಇರುವ ಎಂಟ್ರಿ ಮತ್ತು ಎಕ್ಸಿಟ್ ಗೇಟ್​ಗಳಿಗೆ ಬೀಗ ಹಾಕಲಾಗಿದೆ. ಇದನ್ನು ಗಮನಿಸಿದ ಮಹಿಳೆ ಇಲ್ಲಿ ಯಾರು ಬರಲ್ಲವೇನೂ ಎಂದು ಬಟ್ಟೆಗಳನ್ನು ಒಣಗಲು ಹಾಕಿದ್ದಾರೆ. ಅಲೆಮಾರಿ ಕುಟುಂಬಕ್ಕೆ ಸೇರಿದ ಮಹಿಳೆಯ ಈ ಕೆಲಸ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್