ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಗೇಟ್​ ಮೇಲೆಯೇ ಬಟ್ಟೆ ಒಣ ಹಾಕಿದ ಮಹಿಳೆ, ವಿಡಿಯೋ ವೈರಲ್

ಹುಬ್ಬಳ್ಳಿಯ ಪಾಲಿಕೆ ಕಚೇರಿಯ ಎದುರಿರುವ ಪ್ರಮುಖ ಗೇಟ್‌ ಮೇಲೆ ಅಲೆಮಾರಿ ಮಹಿಳೆಯೊಬ್ಬರು ಬಟ್ಟೆಗಳನ್ನು ಒಗೆದು ಒಣ ಹಾಕಿದ್ದಾರೆ. ಇದರಿಂದ ಮಹಾನಗರ ಪಾಲಿಕೆ ಸಿಬ್ಬಂದಿ ನಗೆಪಾಟಲಿಗೆ ಗುರಿಯಾಗಿದ್ದಾರೆ. ಪಾಲಿಕೆ‌ ಕಚೇರಿಯ ಎದುರಿಗೆ ಇರುವ ಎಂಟ್ರಿ ಮತ್ತು ಎಕ್ಸಿಟ್ ಗೇಟ್​ಗಳಿಗೆ ಬೀಗ ಹಾಕಲಾಗಿದೆ. ಇದನ್ನು ಗಮನಿಸಿದ ಮಹಿಳೆ ಇಲ್ಲಿ ಯಾರು ಬರಲ್ಲವೇನೂ ಎಂದು ಬಟ್ಟೆಗಳನ್ನು ಒಣಗಲು ಹಾಕಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಗೇಟ್​ ಮೇಲೆಯೇ ಬಟ್ಟೆ ಒಣ ಹಾಕಿದ ಮಹಿಳೆ, ವಿಡಿಯೋ ವೈರಲ್
| Updated By: ಆಯೇಷಾ ಬಾನು

Updated on: Nov 07, 2023 | 2:55 PM

ಹುಬ್ಬಳ್ಳಿ, ನ.07: ವರ್ಷದ ಹಿಂದೆ ಸುವರ್ಣ ವಿಧಾನ ಸೌಧದ ಆವರಣದ ಪ್ರವೇಶದ್ವಾರದ ಮೆಟ್ಟಿಲಿನ ಮೇಲೆ ಶಾವಿಗೆ, ಸಂಡಿಗೆ, ಹಪ್ಪಳ ಒಣ ಹಾಕಿದ್ದ ವಿಡಿಯೋ ಭಾರೀ ಸದ್ದು ಮಾಡಿತ್ತು. ಇದೀಗ ಇದೇ ರೀತಿಯ ಮತ್ತೊಂದು ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ (Hubli-Dharwad Municipal Corporation) ಗೇಟ್‌ ಮೇಲೆ ಮಹಿಳೆಯೊಬ್ಬರು ಬಟ್ಟೆಗಳನ್ನು ಒಣಗಿಸಲು ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಹುಬ್ಬಳ್ಳಿಯ ಪಾಲಿಕೆ ಕಚೇರಿಯ ಎದುರಿರುವ ಪ್ರಮುಖ ಗೇಟ್‌ ಮೇಲೆ ಅಲೆಮಾರಿ ಮಹಿಳೆಯೊಬ್ಬರು ಬಟ್ಟೆಗಳನ್ನು ಒಗೆದು ಒಣ ಹಾಕಿದ್ದಾರೆ. ಇದರಿಂದ ಮಹಾನಗರ ಪಾಲಿಕೆ ಸಿಬ್ಬಂದಿ ನಗೆಪಾಟಲಿಗೆ ಗುರಿಯಾಗಿದ್ದಾರೆ. ಪಾಲಿಕೆ‌ ಕಚೇರಿಯ ಎದುರಿಗೆ ಇರುವ ಎಂಟ್ರಿ ಮತ್ತು ಎಕ್ಸಿಟ್ ಗೇಟ್​ಗಳಿಗೆ ಬೀಗ ಹಾಕಲಾಗಿದೆ. ಇದನ್ನು ಗಮನಿಸಿದ ಮಹಿಳೆ ಇಲ್ಲಿ ಯಾರು ಬರಲ್ಲವೇನೂ ಎಂದು ಬಟ್ಟೆಗಳನ್ನು ಒಣಗಲು ಹಾಕಿದ್ದಾರೆ. ಅಲೆಮಾರಿ ಕುಟುಂಬಕ್ಕೆ ಸೇರಿದ ಮಹಿಳೆಯ ಈ ಕೆಲಸ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ