ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣದ ವಿಡಿಯೋ ಲಭ್ಯವಾಗಿದೆ
ಈ ಘಟನೆ ರಾಜ್ಯ ರಾಜಕೀಯ ವಲಯದಲ್ಲಿ ಕೋಲಾಹಾಲ ಸೃಷ್ಟಿಸಿದೆ ಮತ್ತು ಸರ್ಕಾರ ಸಿದ್ದರಾಮಯ್ಯನವರ ಭದ್ರತೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿದೆ.
ಕೊಡಗು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೆರೆವೀಕ್ಷಣೆಗಾಗಿ ಕೊಡಗು ಜಿಲ್ಲೆ ಪ್ರವಾಸಕ್ಕೆ ತೆರಳಿದ್ದಾಗ ಕುಶಾಲನಗರದ ಗುಡ್ಡೆ ಹೊಸರೂರಿನಲ್ಲಿ ವ್ಯಕ್ತಿಯೊಬ್ಬ ಅವರ ಕಾರಿನತ್ತ ಮೊಟ್ಟೆ ಎಸೆದಿದ್ದು ಮತ್ತು ಅಲ್ಲಿದ್ದ ಪೊಲೀಸರು ಅವನನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದು ಕೆಮೆರಾವೊಂದರಲ್ಲಿ ಸೆರೆಯಾಗಿದೆ ಮಾರಾಯ್ರೇ. ಈ ಘಟನೆ ರಾಜ್ಯ ರಾಜಕೀಯ ವಲಯದಲ್ಲಿ ಕೋಲಾಹಾಲ ಸೃಷ್ಟಿಸಿದೆ ಮತ್ತು ಸರ್ಕಾರ ಸಿದ್ದರಾಮಯ್ಯನವರ ಭದ್ರತೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿದೆ.
Published on: Aug 20, 2022 01:58 PM
Follow Us
Latest Videos
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು

