ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣದ ವಿಡಿಯೋ ಲಭ್ಯವಾಗಿದೆ
ಈ ಘಟನೆ ರಾಜ್ಯ ರಾಜಕೀಯ ವಲಯದಲ್ಲಿ ಕೋಲಾಹಾಲ ಸೃಷ್ಟಿಸಿದೆ ಮತ್ತು ಸರ್ಕಾರ ಸಿದ್ದರಾಮಯ್ಯನವರ ಭದ್ರತೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿದೆ.
ಕೊಡಗು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೆರೆವೀಕ್ಷಣೆಗಾಗಿ ಕೊಡಗು ಜಿಲ್ಲೆ ಪ್ರವಾಸಕ್ಕೆ ತೆರಳಿದ್ದಾಗ ಕುಶಾಲನಗರದ ಗುಡ್ಡೆ ಹೊಸರೂರಿನಲ್ಲಿ ವ್ಯಕ್ತಿಯೊಬ್ಬ ಅವರ ಕಾರಿನತ್ತ ಮೊಟ್ಟೆ ಎಸೆದಿದ್ದು ಮತ್ತು ಅಲ್ಲಿದ್ದ ಪೊಲೀಸರು ಅವನನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದು ಕೆಮೆರಾವೊಂದರಲ್ಲಿ ಸೆರೆಯಾಗಿದೆ ಮಾರಾಯ್ರೇ. ಈ ಘಟನೆ ರಾಜ್ಯ ರಾಜಕೀಯ ವಲಯದಲ್ಲಿ ಕೋಲಾಹಾಲ ಸೃಷ್ಟಿಸಿದೆ ಮತ್ತು ಸರ್ಕಾರ ಸಿದ್ದರಾಮಯ್ಯನವರ ಭದ್ರತೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿದೆ.
Published on: Aug 20, 2022 01:58 PM
Follow Us
Latest Videos
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

