ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣದ ವಿಡಿಯೋ ಲಭ್ಯವಾಗಿದೆ
ಈ ಘಟನೆ ರಾಜ್ಯ ರಾಜಕೀಯ ವಲಯದಲ್ಲಿ ಕೋಲಾಹಾಲ ಸೃಷ್ಟಿಸಿದೆ ಮತ್ತು ಸರ್ಕಾರ ಸಿದ್ದರಾಮಯ್ಯನವರ ಭದ್ರತೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿದೆ.
ಕೊಡಗು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೆರೆವೀಕ್ಷಣೆಗಾಗಿ ಕೊಡಗು ಜಿಲ್ಲೆ ಪ್ರವಾಸಕ್ಕೆ ತೆರಳಿದ್ದಾಗ ಕುಶಾಲನಗರದ ಗುಡ್ಡೆ ಹೊಸರೂರಿನಲ್ಲಿ ವ್ಯಕ್ತಿಯೊಬ್ಬ ಅವರ ಕಾರಿನತ್ತ ಮೊಟ್ಟೆ ಎಸೆದಿದ್ದು ಮತ್ತು ಅಲ್ಲಿದ್ದ ಪೊಲೀಸರು ಅವನನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದು ಕೆಮೆರಾವೊಂದರಲ್ಲಿ ಸೆರೆಯಾಗಿದೆ ಮಾರಾಯ್ರೇ. ಈ ಘಟನೆ ರಾಜ್ಯ ರಾಜಕೀಯ ವಲಯದಲ್ಲಿ ಕೋಲಾಹಾಲ ಸೃಷ್ಟಿಸಿದೆ ಮತ್ತು ಸರ್ಕಾರ ಸಿದ್ದರಾಮಯ್ಯನವರ ಭದ್ರತೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿದೆ.
Published on: Aug 20, 2022 01:58 PM
Follow Us
Latest Videos
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು

