AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕುಡಿದ ಮತ್ತಿನಲ್ಲಿ ಪೊಲೀಸರನ್ನೇ ಥಳಿಸಿದ ಮೂವರು ಯುವತಿಯರು

ಕುಡಿತದ ಮತ್ತಿನಲ್ಲಿರುವ ಮೂವರು ಯುವತಿಯ ದುರ್ವತನೆ ಮೊಬೈನಲ್ಲಿ ಸೆರೆಯಾಗಿದ್ದು,ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪೊಲೀಸರು ಮೂವರು ಯುವತಿಯರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

ಅಕ್ಷತಾ ವರ್ಕಾಡಿ
|

Updated on: May 10, 2024 | 3:06 PM

Share

ಮುಂಬೈನಲ್ಲಿ ಕುಡಿದ ಮತ್ತಿನಲ್ಲಿ ಮೂವರು ಯುವತಿಯರು ಭಾರೀ ಅವಾಂತರ ಸೃಷ್ಟಿಸಿದ್ದಾರೆ. ಕುಡಿದ ಮತ್ತಿನಲ್ಲಿದ್ದ ಮೂವರು ಯುವತಿಯರು ಪೊಲೀಸರನ್ನೇ ಥಳಿಸಿದ್ದಾರೆ. ಈ ಘಟನೆ ಗೋಕುಲ್ ಟೌನ್‌ಶಿಪ್‌ನಲ್ಲಿರುವ ಪಂಖಾ ಫಾಸ್ಟ್ ಎಂಬ ಬಾರ್ ಆ್ಯಂಡ್​​ ರೆಸ್ಟೋರೆಂಟ್‌ನಲ್ಲಿ ನಡೆದಿದೆ. ಕುಡಿತದ ಮತ್ತಿನಲ್ಲಿರುವ ಮೂವರು ಯುವತಿಯ ದುರ್ವತನೆ ಮೊಬೈನಲ್ಲಿ ಸೆರೆಯಾಗಿದ್ದು,ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪೊಲೀಸರು ಮೂವರು ಯುವತಿಯರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

ವಿರಾರ್ ಪಶ್ಚಿಮದಲ್ಲಿರುವ ಗೋಕುಲ್ ಟೌನ್‌ಶಿಪ್‌ನಲ್ಲಿ ಪಂಖಾ ಫಾಸ್ಟ್ ಎಂಬ ಪಬ್ ಇದೆ. ಈ ಪಬ್ ನಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಈ ಬಗ್ಗೆ ಮಾಹಿತಿ ಪಡೆದ ಅರ್ನಾಳ ಸಾಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಆದರೆ ಮೂವರು ಕುಡಿತದ ಮತ್ತಿನಲ್ಲಿದ್ದ ಮಹಿಳೆಯರು ಪೊಲೀಸ್ ತಂಡದೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ನಂತರ ನಿಂದಿಸಿ ಥಳಿಸಿದ್ದಾರೆ. ಈ ಪ್ರಕರಣದಲ್ಲಿ ಅರ್ನಾಳ ಸಾಗರ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಅಧಿಕಾರಿ ಉತ್ಕರ್ಷ ವಂಜರಿ (25) ದೂರು ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಹಾಜರಾಗದಿದ್ದರೆ ಎಸ್ಐಟಿ ಅಧಿಕಾರಿಗಳು ಅವರಿದ್ದಲ್ಲಿಗೆ ಹೋಗಿ ಅರೆಸ್ಟ್ ಮಾಡುತ್ತಾರೆ: ಜಿ ಪರಮೇಶ್ವರ್

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ