AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕುಡಿದ ಮತ್ತಿನಲ್ಲಿ ಪೊಲೀಸರನ್ನೇ ಥಳಿಸಿದ ಮೂವರು ಯುವತಿಯರು

ಕುಡಿತದ ಮತ್ತಿನಲ್ಲಿರುವ ಮೂವರು ಯುವತಿಯ ದುರ್ವತನೆ ಮೊಬೈನಲ್ಲಿ ಸೆರೆಯಾಗಿದ್ದು,ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪೊಲೀಸರು ಮೂವರು ಯುವತಿಯರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

ಅಕ್ಷತಾ ವರ್ಕಾಡಿ
|

Updated on: May 10, 2024 | 3:06 PM

Share

ಮುಂಬೈನಲ್ಲಿ ಕುಡಿದ ಮತ್ತಿನಲ್ಲಿ ಮೂವರು ಯುವತಿಯರು ಭಾರೀ ಅವಾಂತರ ಸೃಷ್ಟಿಸಿದ್ದಾರೆ. ಕುಡಿದ ಮತ್ತಿನಲ್ಲಿದ್ದ ಮೂವರು ಯುವತಿಯರು ಪೊಲೀಸರನ್ನೇ ಥಳಿಸಿದ್ದಾರೆ. ಈ ಘಟನೆ ಗೋಕುಲ್ ಟೌನ್‌ಶಿಪ್‌ನಲ್ಲಿರುವ ಪಂಖಾ ಫಾಸ್ಟ್ ಎಂಬ ಬಾರ್ ಆ್ಯಂಡ್​​ ರೆಸ್ಟೋರೆಂಟ್‌ನಲ್ಲಿ ನಡೆದಿದೆ. ಕುಡಿತದ ಮತ್ತಿನಲ್ಲಿರುವ ಮೂವರು ಯುವತಿಯ ದುರ್ವತನೆ ಮೊಬೈನಲ್ಲಿ ಸೆರೆಯಾಗಿದ್ದು,ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪೊಲೀಸರು ಮೂವರು ಯುವತಿಯರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

ವಿರಾರ್ ಪಶ್ಚಿಮದಲ್ಲಿರುವ ಗೋಕುಲ್ ಟೌನ್‌ಶಿಪ್‌ನಲ್ಲಿ ಪಂಖಾ ಫಾಸ್ಟ್ ಎಂಬ ಪಬ್ ಇದೆ. ಈ ಪಬ್ ನಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಈ ಬಗ್ಗೆ ಮಾಹಿತಿ ಪಡೆದ ಅರ್ನಾಳ ಸಾಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಆದರೆ ಮೂವರು ಕುಡಿತದ ಮತ್ತಿನಲ್ಲಿದ್ದ ಮಹಿಳೆಯರು ಪೊಲೀಸ್ ತಂಡದೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ನಂತರ ನಿಂದಿಸಿ ಥಳಿಸಿದ್ದಾರೆ. ಈ ಪ್ರಕರಣದಲ್ಲಿ ಅರ್ನಾಳ ಸಾಗರ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಅಧಿಕಾರಿ ಉತ್ಕರ್ಷ ವಂಜರಿ (25) ದೂರು ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಹಾಜರಾಗದಿದ್ದರೆ ಎಸ್ಐಟಿ ಅಧಿಕಾರಿಗಳು ಅವರಿದ್ದಲ್ಲಿಗೆ ಹೋಗಿ ಅರೆಸ್ಟ್ ಮಾಡುತ್ತಾರೆ: ಜಿ ಪರಮೇಶ್ವರ್

Follow Us
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು
ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು
ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣ ಜಪ್ತಿ!
ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣ ಜಪ್ತಿ!
ಓಡಿ ಬಂದು ರಸ್ತೆ ದಾಟಲು ಹೋಗಿ ಜಾರಿಬಿದ್ದು ವಾಹನದಡಿಗಾದ ಯುವತಿ
ಓಡಿ ಬಂದು ರಸ್ತೆ ದಾಟಲು ಹೋಗಿ ಜಾರಿಬಿದ್ದು ವಾಹನದಡಿಗಾದ ಯುವತಿ