AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೋರ್ಟ್​​​ ವಿಚಾರಣೆ ವೇಳೆ ನ್ಯಾಯಧೀಶೆ ಮೇಲೆ ದಾಳಿ ಮಾಡಿದ ಬಂಧಿತ ಕೈದಿ

ಅಮೆರಿಕದ ನೆವಾಡಾ ಕೋರ್ಟ್‌ ರೂಂನಲ್ಲಿ ಬುಧವಾರ (ಜ.3)ದಂದು ಅಪರಾಧಿಯೊಬ್ಬ ನ್ಯಾಯಧೀಶೆಯ ಮೇಲೆ ದಾಳಿ ಮಾಡಿದ್ದಾನೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​​ ಆಗಿದೆ. ಈ ವ್ಯಕ್ತಿಯನ್ನು 30 ವರ್ಷದ ಡಿಯೋಬ್ರಾ ರೆಡ್ಡೆನ್ ಎಂದು ಗುರುತಿಸಲಾಗಿದೆ.

ಅಕ್ಷಯ್​ ಪಲ್ಲಮಜಲು​​
|

Updated on: Jan 04, 2024 | 11:32 AM

Share

ಅಮೆರಿಕದ ನೆವಾಡಾ ಕೋರ್ಟ್‌ ರೂಂನಲ್ಲಿ ಬುಧವಾರ (ಜ.3)ದಂದು ಅಪರಾಧಿಯೊಬ್ಬ ನ್ಯಾಯಧೀಶೆಯ ಮೇಲೆ ದಾಳಿ ಮಾಡಿದ್ದಾನೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​​ ಆಗಿದೆ. ಈ ವ್ಯಕ್ತಿಯನ್ನು 30 ವರ್ಷದ ಡಿಯೋಬ್ರಾ ರೆಡ್ಡೆನ್ ಎಂದು ಗುರುತಿಸಲಾಗಿದೆ. ಬುಧವಾರ ಬೆಳಿಗ್ಗೆ ಅಪರಾಧಿಯನ್ನು ನ್ಯಾಯಲಯದ ಮುಂದೆ ಹಾಜರುಪಡಿಸಲಾಗಿದೆ. ಆತನ ಮೇಲಿರುವ ಆರೋಪದ ಬಗ್ಗೆ ವಿಚಾರಣೆ ನಡೆಸಬೇಕಾದರೆ ಈ ಘಟನೆ ನಡೆದಿದೆ. ಈ ಅಪರಾಧಿ ಮೇಲೆ ಅನೇಕ ಪ್ರಕರಣಗಳಿದ್ದು, ಈಗಾಗಲೇ ಶಿಕ್ಷೆಯನ್ನು ಅನುಭವಿಸಿದ್ದಾನೆ. ಬ್ಯಾಟರಿ ದಂಧೆಗೆ ಸಂಬಂಧಿಸಿದಂತೆ ಆತನನ್ನು ಬಂಧಿಸಿ ಬುಧವಾರ ಕೋರ್ಟ್​​​ ಮುಂದೆ ಹಾಜರುಪಡಿಸಿದಲಾಗಿದೆ. ವಿಚಾರಣೆ ಸಮಯದಲ್ಲಿ ನ್ಯಾಯಧೀಶರ ಟೆಬಲ್​​ ಮೇಲೆ ಹಾರಿ ನ್ಯಾಯಧೀಶೆ ಮೇರಿ ಕೇ ಹೋಲ್ತಸ್ ಮೇಲೆ ಹಲ್ಲೆ ನಡೆಸಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ಡಿಯೋಬ್ರಾ ರೆಡ್ಡೆನ್ ನ್ಯಾಯಧೀಶರು ಇರುವ ಟೆಬಲ್​​​​ ಮೇಲೆ ಹಾರಿದ ವೇಳೆ ನ್ಯಾಯಧೀಶೆ ಮೇರಿ ಕೇ ಹೋಲ್ತಸ್ ಅವರು ಕೆಳಗೆ ಬಿದ್ದು ತಲೆ ಗಾಯಗಳಾಗಿವೆ, ಇನ್ನು ನ್ಯಾಯಧೀಶೆ ಮೇರಿ ಕೇ ಹೋಲ್ತಸ್ ಅವರನ್ನು ಕಾಪಾಡಲು ಬಂದ ಕೋರ್ಟ್​​​​​​ ಮಾರ್ಷಲ್​​​​ಗೂ ಗಾಯಗಳಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇನ್ನು ನ್ಯಾಯಧೀಶೆ ಹಾಗೂ ಮಾರ್ಷಲ್​​ನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತು ಅಪರಾಧಿಯನ್ನು ಕ್ಲಾರ್ಕ್ ಕೌಂಟಿ ಡಿಟೆನ್ಶನ್ ಸೆಂಟರ್‌ನಲ್ಲಿರುವ ಜೈಲಿಗೆ ಹಾಕಲಾಗಿದೆ. ಇತನ ಮೇಲೆ ಅನೇಕ ಪ್ರಕರಣಗಳಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow Us
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ
ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ
ಆಷಾಢದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಗಮನಕ್ಕೆ ಬಿಗ್ ಅಪ್​ಡೇಟ್
ಆಷಾಢದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಗಮನಕ್ಕೆ ಬಿಗ್ ಅಪ್​ಡೇಟ್