AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೋರ್ಟ್​​​ ವಿಚಾರಣೆ ವೇಳೆ ನ್ಯಾಯಧೀಶೆ ಮೇಲೆ ದಾಳಿ ಮಾಡಿದ ಬಂಧಿತ ಕೈದಿ

ಅಮೆರಿಕದ ನೆವಾಡಾ ಕೋರ್ಟ್‌ ರೂಂನಲ್ಲಿ ಬುಧವಾರ (ಜ.3)ದಂದು ಅಪರಾಧಿಯೊಬ್ಬ ನ್ಯಾಯಧೀಶೆಯ ಮೇಲೆ ದಾಳಿ ಮಾಡಿದ್ದಾನೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​​ ಆಗಿದೆ. ಈ ವ್ಯಕ್ತಿಯನ್ನು 30 ವರ್ಷದ ಡಿಯೋಬ್ರಾ ರೆಡ್ಡೆನ್ ಎಂದು ಗುರುತಿಸಲಾಗಿದೆ.

ಅಕ್ಷಯ್​ ಪಲ್ಲಮಜಲು​​
|

Updated on: Jan 04, 2024 | 11:32 AM

Share

ಅಮೆರಿಕದ ನೆವಾಡಾ ಕೋರ್ಟ್‌ ರೂಂನಲ್ಲಿ ಬುಧವಾರ (ಜ.3)ದಂದು ಅಪರಾಧಿಯೊಬ್ಬ ನ್ಯಾಯಧೀಶೆಯ ಮೇಲೆ ದಾಳಿ ಮಾಡಿದ್ದಾನೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​​ ಆಗಿದೆ. ಈ ವ್ಯಕ್ತಿಯನ್ನು 30 ವರ್ಷದ ಡಿಯೋಬ್ರಾ ರೆಡ್ಡೆನ್ ಎಂದು ಗುರುತಿಸಲಾಗಿದೆ. ಬುಧವಾರ ಬೆಳಿಗ್ಗೆ ಅಪರಾಧಿಯನ್ನು ನ್ಯಾಯಲಯದ ಮುಂದೆ ಹಾಜರುಪಡಿಸಲಾಗಿದೆ. ಆತನ ಮೇಲಿರುವ ಆರೋಪದ ಬಗ್ಗೆ ವಿಚಾರಣೆ ನಡೆಸಬೇಕಾದರೆ ಈ ಘಟನೆ ನಡೆದಿದೆ. ಈ ಅಪರಾಧಿ ಮೇಲೆ ಅನೇಕ ಪ್ರಕರಣಗಳಿದ್ದು, ಈಗಾಗಲೇ ಶಿಕ್ಷೆಯನ್ನು ಅನುಭವಿಸಿದ್ದಾನೆ. ಬ್ಯಾಟರಿ ದಂಧೆಗೆ ಸಂಬಂಧಿಸಿದಂತೆ ಆತನನ್ನು ಬಂಧಿಸಿ ಬುಧವಾರ ಕೋರ್ಟ್​​​ ಮುಂದೆ ಹಾಜರುಪಡಿಸಿದಲಾಗಿದೆ. ವಿಚಾರಣೆ ಸಮಯದಲ್ಲಿ ನ್ಯಾಯಧೀಶರ ಟೆಬಲ್​​ ಮೇಲೆ ಹಾರಿ ನ್ಯಾಯಧೀಶೆ ಮೇರಿ ಕೇ ಹೋಲ್ತಸ್ ಮೇಲೆ ಹಲ್ಲೆ ನಡೆಸಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ಡಿಯೋಬ್ರಾ ರೆಡ್ಡೆನ್ ನ್ಯಾಯಧೀಶರು ಇರುವ ಟೆಬಲ್​​​​ ಮೇಲೆ ಹಾರಿದ ವೇಳೆ ನ್ಯಾಯಧೀಶೆ ಮೇರಿ ಕೇ ಹೋಲ್ತಸ್ ಅವರು ಕೆಳಗೆ ಬಿದ್ದು ತಲೆ ಗಾಯಗಳಾಗಿವೆ, ಇನ್ನು ನ್ಯಾಯಧೀಶೆ ಮೇರಿ ಕೇ ಹೋಲ್ತಸ್ ಅವರನ್ನು ಕಾಪಾಡಲು ಬಂದ ಕೋರ್ಟ್​​​​​​ ಮಾರ್ಷಲ್​​​​ಗೂ ಗಾಯಗಳಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇನ್ನು ನ್ಯಾಯಧೀಶೆ ಹಾಗೂ ಮಾರ್ಷಲ್​​ನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತು ಅಪರಾಧಿಯನ್ನು ಕ್ಲಾರ್ಕ್ ಕೌಂಟಿ ಡಿಟೆನ್ಶನ್ ಸೆಂಟರ್‌ನಲ್ಲಿರುವ ಜೈಲಿಗೆ ಹಾಕಲಾಗಿದೆ. ಇತನ ಮೇಲೆ ಅನೇಕ ಪ್ರಕರಣಗಳಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow Us
ಕಬಿನಿ ಜಲಾಶಯಕ್ಕೆ ರೈತರ ಮುತ್ತಿಗೆ
ಕಬಿನಿ ಜಲಾಶಯಕ್ಕೆ ರೈತರ ಮುತ್ತಿಗೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ