AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೋರ್ಟ್​​​ ವಿಚಾರಣೆ ವೇಳೆ ನ್ಯಾಯಧೀಶೆ ಮೇಲೆ ದಾಳಿ ಮಾಡಿದ ಬಂಧಿತ ಕೈದಿ

ಅಮೆರಿಕದ ನೆವಾಡಾ ಕೋರ್ಟ್‌ ರೂಂನಲ್ಲಿ ಬುಧವಾರ (ಜ.3)ದಂದು ಅಪರಾಧಿಯೊಬ್ಬ ನ್ಯಾಯಧೀಶೆಯ ಮೇಲೆ ದಾಳಿ ಮಾಡಿದ್ದಾನೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​​ ಆಗಿದೆ. ಈ ವ್ಯಕ್ತಿಯನ್ನು 30 ವರ್ಷದ ಡಿಯೋಬ್ರಾ ರೆಡ್ಡೆನ್ ಎಂದು ಗುರುತಿಸಲಾಗಿದೆ.

ಅಕ್ಷಯ್​ ಪಲ್ಲಮಜಲು​​
|

Updated on: Jan 04, 2024 | 11:32 AM

Share

ಅಮೆರಿಕದ ನೆವಾಡಾ ಕೋರ್ಟ್‌ ರೂಂನಲ್ಲಿ ಬುಧವಾರ (ಜ.3)ದಂದು ಅಪರಾಧಿಯೊಬ್ಬ ನ್ಯಾಯಧೀಶೆಯ ಮೇಲೆ ದಾಳಿ ಮಾಡಿದ್ದಾನೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​​ ಆಗಿದೆ. ಈ ವ್ಯಕ್ತಿಯನ್ನು 30 ವರ್ಷದ ಡಿಯೋಬ್ರಾ ರೆಡ್ಡೆನ್ ಎಂದು ಗುರುತಿಸಲಾಗಿದೆ. ಬುಧವಾರ ಬೆಳಿಗ್ಗೆ ಅಪರಾಧಿಯನ್ನು ನ್ಯಾಯಲಯದ ಮುಂದೆ ಹಾಜರುಪಡಿಸಲಾಗಿದೆ. ಆತನ ಮೇಲಿರುವ ಆರೋಪದ ಬಗ್ಗೆ ವಿಚಾರಣೆ ನಡೆಸಬೇಕಾದರೆ ಈ ಘಟನೆ ನಡೆದಿದೆ. ಈ ಅಪರಾಧಿ ಮೇಲೆ ಅನೇಕ ಪ್ರಕರಣಗಳಿದ್ದು, ಈಗಾಗಲೇ ಶಿಕ್ಷೆಯನ್ನು ಅನುಭವಿಸಿದ್ದಾನೆ. ಬ್ಯಾಟರಿ ದಂಧೆಗೆ ಸಂಬಂಧಿಸಿದಂತೆ ಆತನನ್ನು ಬಂಧಿಸಿ ಬುಧವಾರ ಕೋರ್ಟ್​​​ ಮುಂದೆ ಹಾಜರುಪಡಿಸಿದಲಾಗಿದೆ. ವಿಚಾರಣೆ ಸಮಯದಲ್ಲಿ ನ್ಯಾಯಧೀಶರ ಟೆಬಲ್​​ ಮೇಲೆ ಹಾರಿ ನ್ಯಾಯಧೀಶೆ ಮೇರಿ ಕೇ ಹೋಲ್ತಸ್ ಮೇಲೆ ಹಲ್ಲೆ ನಡೆಸಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ಡಿಯೋಬ್ರಾ ರೆಡ್ಡೆನ್ ನ್ಯಾಯಧೀಶರು ಇರುವ ಟೆಬಲ್​​​​ ಮೇಲೆ ಹಾರಿದ ವೇಳೆ ನ್ಯಾಯಧೀಶೆ ಮೇರಿ ಕೇ ಹೋಲ್ತಸ್ ಅವರು ಕೆಳಗೆ ಬಿದ್ದು ತಲೆ ಗಾಯಗಳಾಗಿವೆ, ಇನ್ನು ನ್ಯಾಯಧೀಶೆ ಮೇರಿ ಕೇ ಹೋಲ್ತಸ್ ಅವರನ್ನು ಕಾಪಾಡಲು ಬಂದ ಕೋರ್ಟ್​​​​​​ ಮಾರ್ಷಲ್​​​​ಗೂ ಗಾಯಗಳಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇನ್ನು ನ್ಯಾಯಧೀಶೆ ಹಾಗೂ ಮಾರ್ಷಲ್​​ನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತು ಅಪರಾಧಿಯನ್ನು ಕ್ಲಾರ್ಕ್ ಕೌಂಟಿ ಡಿಟೆನ್ಶನ್ ಸೆಂಟರ್‌ನಲ್ಲಿರುವ ಜೈಲಿಗೆ ಹಾಕಲಾಗಿದೆ. ಇತನ ಮೇಲೆ ಅನೇಕ ಪ್ರಕರಣಗಳಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow Us
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!