AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ತವಾಘಾಟ್-ಲಿಪುಲೇಖ್ ಹೆದ್ದಾರಿಯ ಗರ್ಬಾಧರ್‌ ಪರ್ವತ ಕುಸಿತ, ತಪ್ಪಿದ ಭಾರೀ ಅನಾಹುತ

ಇಂದು ಕೆಲಕಾಲ ರಸ್ತೆ ತೆರೆದಾಗ ಆದಿ ಕೈಲಾಸದ ಮೂರು ಮತ್ತು ನಾಲ್ಕನೇ ತಂಡದ ಪ್ರಯಾಣಿಕರು ಹಾಗೂ ಇತರೆ ವಾಹನಗಳ ಸಂಚಾರ ಆರಂಭವಾಗುತ್ತಿದ್ದಂತೆ ದಿಢೀರ್ ಗುಡ್ಡ ಬಿರುಕು ಬಿಟ್ಟು, ಕುಸಿಯಲು ಶುರುವಾಗಿದೆ.

ಅಕ್ಷಯ್​ ಪಲ್ಲಮಜಲು​​
|

Updated on: May 15, 2023 | 6:17 PM

Share

ಡೆಹ್ರಡೂನ್: ಉತ್ತರಾಖಂಡದ  ಧಾರ್ಚುಲಾ-ತವಾಘಾಟ್-ಲಿಪುಲೇಖ್ ರಾಷ್ಟ್ರೀಯ ಹೆದ್ದಾರಿಯ ಗರ್ಬಧರ್‌ನಲ್ಲಿ ಗುಡ್ಡವೊಂದು ಇಂದು (ಮೇ15) ಹಠಾತ್ತನೆ ಬಿರುಕು ಬಿಟ್ಟಿದ್ದು. ಗುಡ್ಡದಿಂದ ಅಪಾರ ಪ್ರಮಾಣದ ಅವಶೇಷಗಳು ಮತ್ತು ಬಂಡೆಗಳು ಬಿದ್ದಿದೆ, ಇದನ್ನು ಕಂಡು ಅಲ್ಲಿದ್ದ ಜನರಲ್ಲಿ ಆತಂಕ ಮನೆಮಾಡಿದೆ. ಇದೇ ವೇಳೆ ಅಲ್ಲಿಂದ ಜನರು ಓಡಿ ಹೋಗಿ ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಇದೀಗ ತವಾಘಾಟ್-ಲಿಪುಲೇಖ್ ಮೋಟಾರು ಮಾರ್ಗಕ್ಕೆ ಅವಶೇಷಗಳು ಬಿದ್ದು ದಾರಿ ಮುಚ್ಚ ಹೋಗಿದೆ.

ಕಳೆದ ನಾಲ್ಕು ದಿನಗಳಿಂದ ಈ ಮಾರ್ಗವನ್ನು ಬಂದ್ ಮಾಡಲಾಗಿತ್ತು. ಆದರೆ ಇಂದು (ಮೇ15) ರಸ್ತೆ ತೆರೆಯುವಾಗ ಈ ಘಟನೆ ನಡೆದಿದೆ. ಆದಿ ಕೈಲಾಶ್‌ನ ಮೂರು ಮತ್ತು ನಾಲ್ಕನೇ ಗುಂಪಿನ ಪ್ರಯಾಣಿಕರು ಮತ್ತು ಇತರ ವಾಹನಗಳ ಸಂಚಾರ ಪ್ರಾರಂಭವಾಗಿದೆ. ಆದರೆ ಇದ್ದಕ್ಕಿದ್ದಂತೆ ಗುಡ್ಡ ಬಿರುಕು ಬಿಟ್ಟಿದ್ದು. ಈ ಸಮಯದಲ್ಲಿ ಯಾವುದೇ ಪ್ರಯಾಣಿಕರು ಆ ಸ್ಥಳದಲ್ಲಿ ಹಾದು ಹೋಗಿಲ್ಲ, ರಸ್ತೆಯನ್ನು ಮುಚ್ಚಿದ್ದರಿಂದ ಪ್ರಯಾಣಿಕರು ಧಾರ್ಚುಲಾಗೆ ಮರಳಿದ್ದಾರೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್