AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ತವಾಘಾಟ್-ಲಿಪುಲೇಖ್ ಹೆದ್ದಾರಿಯ ಗರ್ಬಾಧರ್‌ ಪರ್ವತ ಕುಸಿತ, ತಪ್ಪಿದ ಭಾರೀ ಅನಾಹುತ

ಇಂದು ಕೆಲಕಾಲ ರಸ್ತೆ ತೆರೆದಾಗ ಆದಿ ಕೈಲಾಸದ ಮೂರು ಮತ್ತು ನಾಲ್ಕನೇ ತಂಡದ ಪ್ರಯಾಣಿಕರು ಹಾಗೂ ಇತರೆ ವಾಹನಗಳ ಸಂಚಾರ ಆರಂಭವಾಗುತ್ತಿದ್ದಂತೆ ದಿಢೀರ್ ಗುಡ್ಡ ಬಿರುಕು ಬಿಟ್ಟು, ಕುಸಿಯಲು ಶುರುವಾಗಿದೆ.

ಅಕ್ಷಯ್​ ಪಲ್ಲಮಜಲು​​
|

Updated on: May 15, 2023 | 6:17 PM

Share

ಡೆಹ್ರಡೂನ್: ಉತ್ತರಾಖಂಡದ  ಧಾರ್ಚುಲಾ-ತವಾಘಾಟ್-ಲಿಪುಲೇಖ್ ರಾಷ್ಟ್ರೀಯ ಹೆದ್ದಾರಿಯ ಗರ್ಬಧರ್‌ನಲ್ಲಿ ಗುಡ್ಡವೊಂದು ಇಂದು (ಮೇ15) ಹಠಾತ್ತನೆ ಬಿರುಕು ಬಿಟ್ಟಿದ್ದು. ಗುಡ್ಡದಿಂದ ಅಪಾರ ಪ್ರಮಾಣದ ಅವಶೇಷಗಳು ಮತ್ತು ಬಂಡೆಗಳು ಬಿದ್ದಿದೆ, ಇದನ್ನು ಕಂಡು ಅಲ್ಲಿದ್ದ ಜನರಲ್ಲಿ ಆತಂಕ ಮನೆಮಾಡಿದೆ. ಇದೇ ವೇಳೆ ಅಲ್ಲಿಂದ ಜನರು ಓಡಿ ಹೋಗಿ ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಇದೀಗ ತವಾಘಾಟ್-ಲಿಪುಲೇಖ್ ಮೋಟಾರು ಮಾರ್ಗಕ್ಕೆ ಅವಶೇಷಗಳು ಬಿದ್ದು ದಾರಿ ಮುಚ್ಚ ಹೋಗಿದೆ.

ಕಳೆದ ನಾಲ್ಕು ದಿನಗಳಿಂದ ಈ ಮಾರ್ಗವನ್ನು ಬಂದ್ ಮಾಡಲಾಗಿತ್ತು. ಆದರೆ ಇಂದು (ಮೇ15) ರಸ್ತೆ ತೆರೆಯುವಾಗ ಈ ಘಟನೆ ನಡೆದಿದೆ. ಆದಿ ಕೈಲಾಶ್‌ನ ಮೂರು ಮತ್ತು ನಾಲ್ಕನೇ ಗುಂಪಿನ ಪ್ರಯಾಣಿಕರು ಮತ್ತು ಇತರ ವಾಹನಗಳ ಸಂಚಾರ ಪ್ರಾರಂಭವಾಗಿದೆ. ಆದರೆ ಇದ್ದಕ್ಕಿದ್ದಂತೆ ಗುಡ್ಡ ಬಿರುಕು ಬಿಟ್ಟಿದ್ದು. ಈ ಸಮಯದಲ್ಲಿ ಯಾವುದೇ ಪ್ರಯಾಣಿಕರು ಆ ಸ್ಥಳದಲ್ಲಿ ಹಾದು ಹೋಗಿಲ್ಲ, ರಸ್ತೆಯನ್ನು ಮುಚ್ಚಿದ್ದರಿಂದ ಪ್ರಯಾಣಿಕರು ಧಾರ್ಚುಲಾಗೆ ಮರಳಿದ್ದಾರೆ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?