AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ತವಾಘಾಟ್-ಲಿಪುಲೇಖ್ ಹೆದ್ದಾರಿಯ ಗರ್ಬಾಧರ್‌ ಪರ್ವತ ಕುಸಿತ, ತಪ್ಪಿದ ಭಾರೀ ಅನಾಹುತ

ಇಂದು ಕೆಲಕಾಲ ರಸ್ತೆ ತೆರೆದಾಗ ಆದಿ ಕೈಲಾಸದ ಮೂರು ಮತ್ತು ನಾಲ್ಕನೇ ತಂಡದ ಪ್ರಯಾಣಿಕರು ಹಾಗೂ ಇತರೆ ವಾಹನಗಳ ಸಂಚಾರ ಆರಂಭವಾಗುತ್ತಿದ್ದಂತೆ ದಿಢೀರ್ ಗುಡ್ಡ ಬಿರುಕು ಬಿಟ್ಟು, ಕುಸಿಯಲು ಶುರುವಾಗಿದೆ.

ಅಕ್ಷಯ್​ ಪಲ್ಲಮಜಲು​​
|

Updated on: May 15, 2023 | 6:17 PM

Share

ಡೆಹ್ರಡೂನ್: ಉತ್ತರಾಖಂಡದ  ಧಾರ್ಚುಲಾ-ತವಾಘಾಟ್-ಲಿಪುಲೇಖ್ ರಾಷ್ಟ್ರೀಯ ಹೆದ್ದಾರಿಯ ಗರ್ಬಧರ್‌ನಲ್ಲಿ ಗುಡ್ಡವೊಂದು ಇಂದು (ಮೇ15) ಹಠಾತ್ತನೆ ಬಿರುಕು ಬಿಟ್ಟಿದ್ದು. ಗುಡ್ಡದಿಂದ ಅಪಾರ ಪ್ರಮಾಣದ ಅವಶೇಷಗಳು ಮತ್ತು ಬಂಡೆಗಳು ಬಿದ್ದಿದೆ, ಇದನ್ನು ಕಂಡು ಅಲ್ಲಿದ್ದ ಜನರಲ್ಲಿ ಆತಂಕ ಮನೆಮಾಡಿದೆ. ಇದೇ ವೇಳೆ ಅಲ್ಲಿಂದ ಜನರು ಓಡಿ ಹೋಗಿ ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಇದೀಗ ತವಾಘಾಟ್-ಲಿಪುಲೇಖ್ ಮೋಟಾರು ಮಾರ್ಗಕ್ಕೆ ಅವಶೇಷಗಳು ಬಿದ್ದು ದಾರಿ ಮುಚ್ಚ ಹೋಗಿದೆ.

ಕಳೆದ ನಾಲ್ಕು ದಿನಗಳಿಂದ ಈ ಮಾರ್ಗವನ್ನು ಬಂದ್ ಮಾಡಲಾಗಿತ್ತು. ಆದರೆ ಇಂದು (ಮೇ15) ರಸ್ತೆ ತೆರೆಯುವಾಗ ಈ ಘಟನೆ ನಡೆದಿದೆ. ಆದಿ ಕೈಲಾಶ್‌ನ ಮೂರು ಮತ್ತು ನಾಲ್ಕನೇ ಗುಂಪಿನ ಪ್ರಯಾಣಿಕರು ಮತ್ತು ಇತರ ವಾಹನಗಳ ಸಂಚಾರ ಪ್ರಾರಂಭವಾಗಿದೆ. ಆದರೆ ಇದ್ದಕ್ಕಿದ್ದಂತೆ ಗುಡ್ಡ ಬಿರುಕು ಬಿಟ್ಟಿದ್ದು. ಈ ಸಮಯದಲ್ಲಿ ಯಾವುದೇ ಪ್ರಯಾಣಿಕರು ಆ ಸ್ಥಳದಲ್ಲಿ ಹಾದು ಹೋಗಿಲ್ಲ, ರಸ್ತೆಯನ್ನು ಮುಚ್ಚಿದ್ದರಿಂದ ಪ್ರಯಾಣಿಕರು ಧಾರ್ಚುಲಾಗೆ ಮರಳಿದ್ದಾರೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!