AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ತವಾಘಾಟ್-ಲಿಪುಲೇಖ್ ಹೆದ್ದಾರಿಯ ಗರ್ಬಾಧರ್‌ ಪರ್ವತ ಕುಸಿತ, ತಪ್ಪಿದ ಭಾರೀ ಅನಾಹುತ

ಇಂದು ಕೆಲಕಾಲ ರಸ್ತೆ ತೆರೆದಾಗ ಆದಿ ಕೈಲಾಸದ ಮೂರು ಮತ್ತು ನಾಲ್ಕನೇ ತಂಡದ ಪ್ರಯಾಣಿಕರು ಹಾಗೂ ಇತರೆ ವಾಹನಗಳ ಸಂಚಾರ ಆರಂಭವಾಗುತ್ತಿದ್ದಂತೆ ದಿಢೀರ್ ಗುಡ್ಡ ಬಿರುಕು ಬಿಟ್ಟು, ಕುಸಿಯಲು ಶುರುವಾಗಿದೆ.

ಅಕ್ಷಯ್​ ಪಲ್ಲಮಜಲು​​
|

Updated on: May 15, 2023 | 6:17 PM

Share

ಡೆಹ್ರಡೂನ್: ಉತ್ತರಾಖಂಡದ  ಧಾರ್ಚುಲಾ-ತವಾಘಾಟ್-ಲಿಪುಲೇಖ್ ರಾಷ್ಟ್ರೀಯ ಹೆದ್ದಾರಿಯ ಗರ್ಬಧರ್‌ನಲ್ಲಿ ಗುಡ್ಡವೊಂದು ಇಂದು (ಮೇ15) ಹಠಾತ್ತನೆ ಬಿರುಕು ಬಿಟ್ಟಿದ್ದು. ಗುಡ್ಡದಿಂದ ಅಪಾರ ಪ್ರಮಾಣದ ಅವಶೇಷಗಳು ಮತ್ತು ಬಂಡೆಗಳು ಬಿದ್ದಿದೆ, ಇದನ್ನು ಕಂಡು ಅಲ್ಲಿದ್ದ ಜನರಲ್ಲಿ ಆತಂಕ ಮನೆಮಾಡಿದೆ. ಇದೇ ವೇಳೆ ಅಲ್ಲಿಂದ ಜನರು ಓಡಿ ಹೋಗಿ ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಇದೀಗ ತವಾಘಾಟ್-ಲಿಪುಲೇಖ್ ಮೋಟಾರು ಮಾರ್ಗಕ್ಕೆ ಅವಶೇಷಗಳು ಬಿದ್ದು ದಾರಿ ಮುಚ್ಚ ಹೋಗಿದೆ.

ಕಳೆದ ನಾಲ್ಕು ದಿನಗಳಿಂದ ಈ ಮಾರ್ಗವನ್ನು ಬಂದ್ ಮಾಡಲಾಗಿತ್ತು. ಆದರೆ ಇಂದು (ಮೇ15) ರಸ್ತೆ ತೆರೆಯುವಾಗ ಈ ಘಟನೆ ನಡೆದಿದೆ. ಆದಿ ಕೈಲಾಶ್‌ನ ಮೂರು ಮತ್ತು ನಾಲ್ಕನೇ ಗುಂಪಿನ ಪ್ರಯಾಣಿಕರು ಮತ್ತು ಇತರ ವಾಹನಗಳ ಸಂಚಾರ ಪ್ರಾರಂಭವಾಗಿದೆ. ಆದರೆ ಇದ್ದಕ್ಕಿದ್ದಂತೆ ಗುಡ್ಡ ಬಿರುಕು ಬಿಟ್ಟಿದ್ದು. ಈ ಸಮಯದಲ್ಲಿ ಯಾವುದೇ ಪ್ರಯಾಣಿಕರು ಆ ಸ್ಥಳದಲ್ಲಿ ಹಾದು ಹೋಗಿಲ್ಲ, ರಸ್ತೆಯನ್ನು ಮುಚ್ಚಿದ್ದರಿಂದ ಪ್ರಯಾಣಿಕರು ಧಾರ್ಚುಲಾಗೆ ಮರಳಿದ್ದಾರೆ.

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ