Video: ವಿಭಿನ್ನತೆಯಿಂದಲೇ ಜನರ ಮನ ಗೆದ್ದ ಈ ಕೋಳಿಯನ್ನೊಮ್ಮೆ ನೋಡಿ

ಈ ಕಡಕ್ ನಾಥ್ ಕೋಳಿ ಬಗ್ಗೆ ಅದರ ಮಾಲೀಕ ತೆಲಂಗಾಣದ ಲಕ್ಷ್ಮೀಪುರದ ಮಲ್ಲಾರೆಡ್ಡಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಈಗ ಎಲ್ಲರನ್ನು ನಿಬ್ಬೆರಗಾಗಿಸಿದೆ. ಮಲ್ಲಾರೆಡ್ಡಿ ಹೇಳಿದಂತೆ ಈ ಕೋಳಿ ಕೇಳುತ್ತದೆ ಮತ್ತು ಹಿಂದೆ-ಮುಂದೆ ಹೇಳಿದಂತೆ ಹೋಗುತ್ತದೆ.

Follow us
|

Updated on: Jun 19, 2024 | 4:51 PM

ತೆಲಂಗಾಣ: ಸಾಮಾನ್ಯವಾಗಿ ಮನೆಯಲ್ಲಿ ಸಾಕುವ ಬೆಕ್ಕು ,ನಾಯಿ ಮುಂತಾದ ಸಾಕು ಪ್ರಾಣಿಗಳು ತಮ್ಮ ಮಾತನ್ನು ಕೇಳಲು ಅವುಗಳನ್ನು ಪಳಗಿಸಿ ಅವುಗಳು ಅದ್ಭುತ ಕೌಶಲ್ಯ ಪ್ರದರ್ಶಿಸುವಂತೆ ಮಾಡುತ್ತಾರೆ. ಆದರೆ ಬೆಕ್ಕು ನಾಯಿಯಂತೆ ಮಾಲೀಕನ ಮಾತನ್ನು ಅನುಕರಿಸುವ, ಕೋಳಿಯನ್ನು ನೀವು ಎಲ್ಲಿಯಾದರೂ ನೋಡಿದ್ದೀರಾ? ಸಹಜವಾಗಿಯೇ ಇಂತಹ ದೃಶ್ಯಗಳು ನಿಮ್ಮನ್ನು ಹುಬ್ಬೇರಿಸುವಂತೆ ಮಾಡುತ್ತವೆ. ಇಲ್ಲೊಬ್ಬ ಕೃಷಿಕ ಸಾಕಷ್ಟು ಕಡಕ್ ನಾಥ್ ಕೋಳಿ( ಕಪ್ಪು ಬಣ್ಣದ ಕೋಳಿ)ಯನ್ನು ಸಾಕುತ್ತಿದ್ದಾರೆ. ಅದರಲ್ಲಿ ಒಂದು ಕೋಳಿ ಮಾತ್ರ ಡಿಫರೆಂಟ್​​ ಆಗಿದ್ದು, ತನ್ನ ವಿಭಿನ್ನತೆಯಿಂದಲೇ ನೆಟ್ಟಿಗರ ಮನ ಗೆದ್ದಿದೆ.

ಈ ಕಡಕ್ ನಾಥ್ ಕೋಳಿ ಬಗ್ಗೆ ಅದರ ಮಾಲೀಕ ತೆಲಂಗಾಣದ ಲಕ್ಷ್ಮೀಪುರದ ಮಲ್ಲಾರೆಡ್ಡಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಈಗ ಎಲ್ಲರನ್ನು ನಿಬ್ಬೆರಗಾಗಿಸಿದೆ. ಮಲ್ಲಾರೆಡ್ಡಿ ಹೇಳಿದಂತೆ ಈ ಕೋಳಿ ಕೇಳುತ್ತದೆ ಮತ್ತು ಹಿಂದೆ-ಮುಂದೆ ಹೇಳಿದಂತೆ ಹೋಗುತ್ತದೆ. ಮಾಲಿಕನ ಮಾತು ಕೇಳುವ ಕೋಳಿಯನ್ನು ನೋಡಲು ಸುತ್ತಮುತ್ತಲ ಗ್ರಾಮಗಳ ಅನೇಕರ ಜನರು ಆಸಕ್ತಿ ತೋರುತ್ತಿದ್ದಾರೆ. ಅದೇನೇ ಇರಲಿ, ಒಂದು ಕಾಲದಲ್ಲಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಮಲ್ಲಾರೆಡ್ಡಿ ಈಗ ಕೋಳಿಗಳಿಗೂ ಶಿಸ್ತಿನ ಪಾಠ ಹೇಳಿಕೊಡುವುದು ಭಾರೀ ಮೆಚ್ಚುಗೆಗೆ ಕಾರಣವಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ದರ್ಶನ್​ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ
ದರ್ಶನ್​ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್
ರೈತರ ಮಕ್ಕಳಿಗೆ ಕನ್ಯೆ ಹುಡುಕಿ ಕೊಡಿ; ಜಿಲ್ಲಾಧಿಕಾರಿಗೆ ಮನವಿ ಮಾಡಿದ ಯುವಕ
ರೈತರ ಮಕ್ಕಳಿಗೆ ಕನ್ಯೆ ಹುಡುಕಿ ಕೊಡಿ; ಜಿಲ್ಲಾಧಿಕಾರಿಗೆ ಮನವಿ ಮಾಡಿದ ಯುವಕ
ಹಾಲಿನ ದರ ಹೆಚ್ಚಳ ಮಾಡಿದ್ದು ಸರ್ಕಾರವಲ್ಲ, ಕೆಎಂಎಫ್ ಎಂದಿದ್ದ ಸಿಎಂ ಉಲ್ಟಾ!
ಹಾಲಿನ ದರ ಹೆಚ್ಚಳ ಮಾಡಿದ್ದು ಸರ್ಕಾರವಲ್ಲ, ಕೆಎಂಎಫ್ ಎಂದಿದ್ದ ಸಿಎಂ ಉಲ್ಟಾ!
ಚುನಾಯಿತ ಜನಪ್ರತಿನಿಧಿ ಎಲ್ಲ ಸಮುದಾಯಳಿಗಾಗಿ ದುಡಿಯಬೇಕು: ಪ್ರಿಯಾಂಕ್ ಖರ್ಗೆ
ಚುನಾಯಿತ ಜನಪ್ರತಿನಿಧಿ ಎಲ್ಲ ಸಮುದಾಯಳಿಗಾಗಿ ದುಡಿಯಬೇಕು: ಪ್ರಿಯಾಂಕ್ ಖರ್ಗೆ
ಮೂರು ಡಿಸಿಎಂ ಬೇಡಿಕೆ ಈಗಿನ ಡಿಸಿಎಂಗೆ ಮೂಗುದಾರ ಹಾಕುವ ಹುನ್ನಾರ: ಸಿಟಿ ರವಿ
ಮೂರು ಡಿಸಿಎಂ ಬೇಡಿಕೆ ಈಗಿನ ಡಿಸಿಎಂಗೆ ಮೂಗುದಾರ ಹಾಕುವ ಹುನ್ನಾರ: ಸಿಟಿ ರವಿ