AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವಿಭಿನ್ನತೆಯಿಂದಲೇ ಜನರ ಮನ ಗೆದ್ದ ಈ ಕೋಳಿಯನ್ನೊಮ್ಮೆ ನೋಡಿ

ಈ ಕಡಕ್ ನಾಥ್ ಕೋಳಿ ಬಗ್ಗೆ ಅದರ ಮಾಲೀಕ ತೆಲಂಗಾಣದ ಲಕ್ಷ್ಮೀಪುರದ ಮಲ್ಲಾರೆಡ್ಡಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಈಗ ಎಲ್ಲರನ್ನು ನಿಬ್ಬೆರಗಾಗಿಸಿದೆ. ಮಲ್ಲಾರೆಡ್ಡಿ ಹೇಳಿದಂತೆ ಈ ಕೋಳಿ ಕೇಳುತ್ತದೆ ಮತ್ತು ಹಿಂದೆ-ಮುಂದೆ ಹೇಳಿದಂತೆ ಹೋಗುತ್ತದೆ.

ಅಕ್ಷತಾ ವರ್ಕಾಡಿ
|

Updated on: Jun 19, 2024 | 4:51 PM

Share

ತೆಲಂಗಾಣ: ಸಾಮಾನ್ಯವಾಗಿ ಮನೆಯಲ್ಲಿ ಸಾಕುವ ಬೆಕ್ಕು ,ನಾಯಿ ಮುಂತಾದ ಸಾಕು ಪ್ರಾಣಿಗಳು ತಮ್ಮ ಮಾತನ್ನು ಕೇಳಲು ಅವುಗಳನ್ನು ಪಳಗಿಸಿ ಅವುಗಳು ಅದ್ಭುತ ಕೌಶಲ್ಯ ಪ್ರದರ್ಶಿಸುವಂತೆ ಮಾಡುತ್ತಾರೆ. ಆದರೆ ಬೆಕ್ಕು ನಾಯಿಯಂತೆ ಮಾಲೀಕನ ಮಾತನ್ನು ಅನುಕರಿಸುವ, ಕೋಳಿಯನ್ನು ನೀವು ಎಲ್ಲಿಯಾದರೂ ನೋಡಿದ್ದೀರಾ? ಸಹಜವಾಗಿಯೇ ಇಂತಹ ದೃಶ್ಯಗಳು ನಿಮ್ಮನ್ನು ಹುಬ್ಬೇರಿಸುವಂತೆ ಮಾಡುತ್ತವೆ. ಇಲ್ಲೊಬ್ಬ ಕೃಷಿಕ ಸಾಕಷ್ಟು ಕಡಕ್ ನಾಥ್ ಕೋಳಿ( ಕಪ್ಪು ಬಣ್ಣದ ಕೋಳಿ)ಯನ್ನು ಸಾಕುತ್ತಿದ್ದಾರೆ. ಅದರಲ್ಲಿ ಒಂದು ಕೋಳಿ ಮಾತ್ರ ಡಿಫರೆಂಟ್​​ ಆಗಿದ್ದು, ತನ್ನ ವಿಭಿನ್ನತೆಯಿಂದಲೇ ನೆಟ್ಟಿಗರ ಮನ ಗೆದ್ದಿದೆ.

ಈ ಕಡಕ್ ನಾಥ್ ಕೋಳಿ ಬಗ್ಗೆ ಅದರ ಮಾಲೀಕ ತೆಲಂಗಾಣದ ಲಕ್ಷ್ಮೀಪುರದ ಮಲ್ಲಾರೆಡ್ಡಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಈಗ ಎಲ್ಲರನ್ನು ನಿಬ್ಬೆರಗಾಗಿಸಿದೆ. ಮಲ್ಲಾರೆಡ್ಡಿ ಹೇಳಿದಂತೆ ಈ ಕೋಳಿ ಕೇಳುತ್ತದೆ ಮತ್ತು ಹಿಂದೆ-ಮುಂದೆ ಹೇಳಿದಂತೆ ಹೋಗುತ್ತದೆ. ಮಾಲಿಕನ ಮಾತು ಕೇಳುವ ಕೋಳಿಯನ್ನು ನೋಡಲು ಸುತ್ತಮುತ್ತಲ ಗ್ರಾಮಗಳ ಅನೇಕರ ಜನರು ಆಸಕ್ತಿ ತೋರುತ್ತಿದ್ದಾರೆ. ಅದೇನೇ ಇರಲಿ, ಒಂದು ಕಾಲದಲ್ಲಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಮಲ್ಲಾರೆಡ್ಡಿ ಈಗ ಕೋಳಿಗಳಿಗೂ ಶಿಸ್ತಿನ ಪಾಠ ಹೇಳಿಕೊಡುವುದು ಭಾರೀ ಮೆಚ್ಚುಗೆಗೆ ಕಾರಣವಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು