AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವಿಭಿನ್ನತೆಯಿಂದಲೇ ಜನರ ಮನ ಗೆದ್ದ ಈ ಕೋಳಿಯನ್ನೊಮ್ಮೆ ನೋಡಿ

ಈ ಕಡಕ್ ನಾಥ್ ಕೋಳಿ ಬಗ್ಗೆ ಅದರ ಮಾಲೀಕ ತೆಲಂಗಾಣದ ಲಕ್ಷ್ಮೀಪುರದ ಮಲ್ಲಾರೆಡ್ಡಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಈಗ ಎಲ್ಲರನ್ನು ನಿಬ್ಬೆರಗಾಗಿಸಿದೆ. ಮಲ್ಲಾರೆಡ್ಡಿ ಹೇಳಿದಂತೆ ಈ ಕೋಳಿ ಕೇಳುತ್ತದೆ ಮತ್ತು ಹಿಂದೆ-ಮುಂದೆ ಹೇಳಿದಂತೆ ಹೋಗುತ್ತದೆ.

ಅಕ್ಷತಾ ವರ್ಕಾಡಿ
|

Updated on: Jun 19, 2024 | 4:51 PM

Share

ತೆಲಂಗಾಣ: ಸಾಮಾನ್ಯವಾಗಿ ಮನೆಯಲ್ಲಿ ಸಾಕುವ ಬೆಕ್ಕು ,ನಾಯಿ ಮುಂತಾದ ಸಾಕು ಪ್ರಾಣಿಗಳು ತಮ್ಮ ಮಾತನ್ನು ಕೇಳಲು ಅವುಗಳನ್ನು ಪಳಗಿಸಿ ಅವುಗಳು ಅದ್ಭುತ ಕೌಶಲ್ಯ ಪ್ರದರ್ಶಿಸುವಂತೆ ಮಾಡುತ್ತಾರೆ. ಆದರೆ ಬೆಕ್ಕು ನಾಯಿಯಂತೆ ಮಾಲೀಕನ ಮಾತನ್ನು ಅನುಕರಿಸುವ, ಕೋಳಿಯನ್ನು ನೀವು ಎಲ್ಲಿಯಾದರೂ ನೋಡಿದ್ದೀರಾ? ಸಹಜವಾಗಿಯೇ ಇಂತಹ ದೃಶ್ಯಗಳು ನಿಮ್ಮನ್ನು ಹುಬ್ಬೇರಿಸುವಂತೆ ಮಾಡುತ್ತವೆ. ಇಲ್ಲೊಬ್ಬ ಕೃಷಿಕ ಸಾಕಷ್ಟು ಕಡಕ್ ನಾಥ್ ಕೋಳಿ( ಕಪ್ಪು ಬಣ್ಣದ ಕೋಳಿ)ಯನ್ನು ಸಾಕುತ್ತಿದ್ದಾರೆ. ಅದರಲ್ಲಿ ಒಂದು ಕೋಳಿ ಮಾತ್ರ ಡಿಫರೆಂಟ್​​ ಆಗಿದ್ದು, ತನ್ನ ವಿಭಿನ್ನತೆಯಿಂದಲೇ ನೆಟ್ಟಿಗರ ಮನ ಗೆದ್ದಿದೆ.

ಈ ಕಡಕ್ ನಾಥ್ ಕೋಳಿ ಬಗ್ಗೆ ಅದರ ಮಾಲೀಕ ತೆಲಂಗಾಣದ ಲಕ್ಷ್ಮೀಪುರದ ಮಲ್ಲಾರೆಡ್ಡಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಈಗ ಎಲ್ಲರನ್ನು ನಿಬ್ಬೆರಗಾಗಿಸಿದೆ. ಮಲ್ಲಾರೆಡ್ಡಿ ಹೇಳಿದಂತೆ ಈ ಕೋಳಿ ಕೇಳುತ್ತದೆ ಮತ್ತು ಹಿಂದೆ-ಮುಂದೆ ಹೇಳಿದಂತೆ ಹೋಗುತ್ತದೆ. ಮಾಲಿಕನ ಮಾತು ಕೇಳುವ ಕೋಳಿಯನ್ನು ನೋಡಲು ಸುತ್ತಮುತ್ತಲ ಗ್ರಾಮಗಳ ಅನೇಕರ ಜನರು ಆಸಕ್ತಿ ತೋರುತ್ತಿದ್ದಾರೆ. ಅದೇನೇ ಇರಲಿ, ಒಂದು ಕಾಲದಲ್ಲಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಮಲ್ಲಾರೆಡ್ಡಿ ಈಗ ಕೋಳಿಗಳಿಗೂ ಶಿಸ್ತಿನ ಪಾಠ ಹೇಳಿಕೊಡುವುದು ಭಾರೀ ಮೆಚ್ಚುಗೆಗೆ ಕಾರಣವಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು