AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವಿಭಿನ್ನತೆಯಿಂದಲೇ ಜನರ ಮನ ಗೆದ್ದ ಈ ಕೋಳಿಯನ್ನೊಮ್ಮೆ ನೋಡಿ

ಈ ಕಡಕ್ ನಾಥ್ ಕೋಳಿ ಬಗ್ಗೆ ಅದರ ಮಾಲೀಕ ತೆಲಂಗಾಣದ ಲಕ್ಷ್ಮೀಪುರದ ಮಲ್ಲಾರೆಡ್ಡಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಈಗ ಎಲ್ಲರನ್ನು ನಿಬ್ಬೆರಗಾಗಿಸಿದೆ. ಮಲ್ಲಾರೆಡ್ಡಿ ಹೇಳಿದಂತೆ ಈ ಕೋಳಿ ಕೇಳುತ್ತದೆ ಮತ್ತು ಹಿಂದೆ-ಮುಂದೆ ಹೇಳಿದಂತೆ ಹೋಗುತ್ತದೆ.

ಅಕ್ಷತಾ ವರ್ಕಾಡಿ
|

Updated on: Jun 19, 2024 | 4:51 PM

Share

ತೆಲಂಗಾಣ: ಸಾಮಾನ್ಯವಾಗಿ ಮನೆಯಲ್ಲಿ ಸಾಕುವ ಬೆಕ್ಕು ,ನಾಯಿ ಮುಂತಾದ ಸಾಕು ಪ್ರಾಣಿಗಳು ತಮ್ಮ ಮಾತನ್ನು ಕೇಳಲು ಅವುಗಳನ್ನು ಪಳಗಿಸಿ ಅವುಗಳು ಅದ್ಭುತ ಕೌಶಲ್ಯ ಪ್ರದರ್ಶಿಸುವಂತೆ ಮಾಡುತ್ತಾರೆ. ಆದರೆ ಬೆಕ್ಕು ನಾಯಿಯಂತೆ ಮಾಲೀಕನ ಮಾತನ್ನು ಅನುಕರಿಸುವ, ಕೋಳಿಯನ್ನು ನೀವು ಎಲ್ಲಿಯಾದರೂ ನೋಡಿದ್ದೀರಾ? ಸಹಜವಾಗಿಯೇ ಇಂತಹ ದೃಶ್ಯಗಳು ನಿಮ್ಮನ್ನು ಹುಬ್ಬೇರಿಸುವಂತೆ ಮಾಡುತ್ತವೆ. ಇಲ್ಲೊಬ್ಬ ಕೃಷಿಕ ಸಾಕಷ್ಟು ಕಡಕ್ ನಾಥ್ ಕೋಳಿ( ಕಪ್ಪು ಬಣ್ಣದ ಕೋಳಿ)ಯನ್ನು ಸಾಕುತ್ತಿದ್ದಾರೆ. ಅದರಲ್ಲಿ ಒಂದು ಕೋಳಿ ಮಾತ್ರ ಡಿಫರೆಂಟ್​​ ಆಗಿದ್ದು, ತನ್ನ ವಿಭಿನ್ನತೆಯಿಂದಲೇ ನೆಟ್ಟಿಗರ ಮನ ಗೆದ್ದಿದೆ.

ಈ ಕಡಕ್ ನಾಥ್ ಕೋಳಿ ಬಗ್ಗೆ ಅದರ ಮಾಲೀಕ ತೆಲಂಗಾಣದ ಲಕ್ಷ್ಮೀಪುರದ ಮಲ್ಲಾರೆಡ್ಡಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಈಗ ಎಲ್ಲರನ್ನು ನಿಬ್ಬೆರಗಾಗಿಸಿದೆ. ಮಲ್ಲಾರೆಡ್ಡಿ ಹೇಳಿದಂತೆ ಈ ಕೋಳಿ ಕೇಳುತ್ತದೆ ಮತ್ತು ಹಿಂದೆ-ಮುಂದೆ ಹೇಳಿದಂತೆ ಹೋಗುತ್ತದೆ. ಮಾಲಿಕನ ಮಾತು ಕೇಳುವ ಕೋಳಿಯನ್ನು ನೋಡಲು ಸುತ್ತಮುತ್ತಲ ಗ್ರಾಮಗಳ ಅನೇಕರ ಜನರು ಆಸಕ್ತಿ ತೋರುತ್ತಿದ್ದಾರೆ. ಅದೇನೇ ಇರಲಿ, ಒಂದು ಕಾಲದಲ್ಲಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಮಲ್ಲಾರೆಡ್ಡಿ ಈಗ ಕೋಳಿಗಳಿಗೂ ಶಿಸ್ತಿನ ಪಾಠ ಹೇಳಿಕೊಡುವುದು ಭಾರೀ ಮೆಚ್ಚುಗೆಗೆ ಕಾರಣವಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!