AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವಿಭಿನ್ನತೆಯಿಂದಲೇ ಜನರ ಮನ ಗೆದ್ದ ಈ ಕೋಳಿಯನ್ನೊಮ್ಮೆ ನೋಡಿ

ಈ ಕಡಕ್ ನಾಥ್ ಕೋಳಿ ಬಗ್ಗೆ ಅದರ ಮಾಲೀಕ ತೆಲಂಗಾಣದ ಲಕ್ಷ್ಮೀಪುರದ ಮಲ್ಲಾರೆಡ್ಡಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಈಗ ಎಲ್ಲರನ್ನು ನಿಬ್ಬೆರಗಾಗಿಸಿದೆ. ಮಲ್ಲಾರೆಡ್ಡಿ ಹೇಳಿದಂತೆ ಈ ಕೋಳಿ ಕೇಳುತ್ತದೆ ಮತ್ತು ಹಿಂದೆ-ಮುಂದೆ ಹೇಳಿದಂತೆ ಹೋಗುತ್ತದೆ.

ಅಕ್ಷತಾ ವರ್ಕಾಡಿ
|

Updated on: Jun 19, 2024 | 4:51 PM

Share

ತೆಲಂಗಾಣ: ಸಾಮಾನ್ಯವಾಗಿ ಮನೆಯಲ್ಲಿ ಸಾಕುವ ಬೆಕ್ಕು ,ನಾಯಿ ಮುಂತಾದ ಸಾಕು ಪ್ರಾಣಿಗಳು ತಮ್ಮ ಮಾತನ್ನು ಕೇಳಲು ಅವುಗಳನ್ನು ಪಳಗಿಸಿ ಅವುಗಳು ಅದ್ಭುತ ಕೌಶಲ್ಯ ಪ್ರದರ್ಶಿಸುವಂತೆ ಮಾಡುತ್ತಾರೆ. ಆದರೆ ಬೆಕ್ಕು ನಾಯಿಯಂತೆ ಮಾಲೀಕನ ಮಾತನ್ನು ಅನುಕರಿಸುವ, ಕೋಳಿಯನ್ನು ನೀವು ಎಲ್ಲಿಯಾದರೂ ನೋಡಿದ್ದೀರಾ? ಸಹಜವಾಗಿಯೇ ಇಂತಹ ದೃಶ್ಯಗಳು ನಿಮ್ಮನ್ನು ಹುಬ್ಬೇರಿಸುವಂತೆ ಮಾಡುತ್ತವೆ. ಇಲ್ಲೊಬ್ಬ ಕೃಷಿಕ ಸಾಕಷ್ಟು ಕಡಕ್ ನಾಥ್ ಕೋಳಿ( ಕಪ್ಪು ಬಣ್ಣದ ಕೋಳಿ)ಯನ್ನು ಸಾಕುತ್ತಿದ್ದಾರೆ. ಅದರಲ್ಲಿ ಒಂದು ಕೋಳಿ ಮಾತ್ರ ಡಿಫರೆಂಟ್​​ ಆಗಿದ್ದು, ತನ್ನ ವಿಭಿನ್ನತೆಯಿಂದಲೇ ನೆಟ್ಟಿಗರ ಮನ ಗೆದ್ದಿದೆ.

ಈ ಕಡಕ್ ನಾಥ್ ಕೋಳಿ ಬಗ್ಗೆ ಅದರ ಮಾಲೀಕ ತೆಲಂಗಾಣದ ಲಕ್ಷ್ಮೀಪುರದ ಮಲ್ಲಾರೆಡ್ಡಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಈಗ ಎಲ್ಲರನ್ನು ನಿಬ್ಬೆರಗಾಗಿಸಿದೆ. ಮಲ್ಲಾರೆಡ್ಡಿ ಹೇಳಿದಂತೆ ಈ ಕೋಳಿ ಕೇಳುತ್ತದೆ ಮತ್ತು ಹಿಂದೆ-ಮುಂದೆ ಹೇಳಿದಂತೆ ಹೋಗುತ್ತದೆ. ಮಾಲಿಕನ ಮಾತು ಕೇಳುವ ಕೋಳಿಯನ್ನು ನೋಡಲು ಸುತ್ತಮುತ್ತಲ ಗ್ರಾಮಗಳ ಅನೇಕರ ಜನರು ಆಸಕ್ತಿ ತೋರುತ್ತಿದ್ದಾರೆ. ಅದೇನೇ ಇರಲಿ, ಒಂದು ಕಾಲದಲ್ಲಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಮಲ್ಲಾರೆಡ್ಡಿ ಈಗ ಕೋಳಿಗಳಿಗೂ ಶಿಸ್ತಿನ ಪಾಠ ಹೇಳಿಕೊಡುವುದು ಭಾರೀ ಮೆಚ್ಚುಗೆಗೆ ಕಾರಣವಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ