Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವಿಭಿನ್ನತೆಯಿಂದಲೇ ಜನರ ಮನ ಗೆದ್ದ ಈ ಕೋಳಿಯನ್ನೊಮ್ಮೆ ನೋಡಿ

ಈ ಕಡಕ್ ನಾಥ್ ಕೋಳಿ ಬಗ್ಗೆ ಅದರ ಮಾಲೀಕ ತೆಲಂಗಾಣದ ಲಕ್ಷ್ಮೀಪುರದ ಮಲ್ಲಾರೆಡ್ಡಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಈಗ ಎಲ್ಲರನ್ನು ನಿಬ್ಬೆರಗಾಗಿಸಿದೆ. ಮಲ್ಲಾರೆಡ್ಡಿ ಹೇಳಿದಂತೆ ಈ ಕೋಳಿ ಕೇಳುತ್ತದೆ ಮತ್ತು ಹಿಂದೆ-ಮುಂದೆ ಹೇಳಿದಂತೆ ಹೋಗುತ್ತದೆ.

Follow us
ಅಕ್ಷತಾ ವರ್ಕಾಡಿ
|

Updated on: Jun 19, 2024 | 4:51 PM

ತೆಲಂಗಾಣ: ಸಾಮಾನ್ಯವಾಗಿ ಮನೆಯಲ್ಲಿ ಸಾಕುವ ಬೆಕ್ಕು ,ನಾಯಿ ಮುಂತಾದ ಸಾಕು ಪ್ರಾಣಿಗಳು ತಮ್ಮ ಮಾತನ್ನು ಕೇಳಲು ಅವುಗಳನ್ನು ಪಳಗಿಸಿ ಅವುಗಳು ಅದ್ಭುತ ಕೌಶಲ್ಯ ಪ್ರದರ್ಶಿಸುವಂತೆ ಮಾಡುತ್ತಾರೆ. ಆದರೆ ಬೆಕ್ಕು ನಾಯಿಯಂತೆ ಮಾಲೀಕನ ಮಾತನ್ನು ಅನುಕರಿಸುವ, ಕೋಳಿಯನ್ನು ನೀವು ಎಲ್ಲಿಯಾದರೂ ನೋಡಿದ್ದೀರಾ? ಸಹಜವಾಗಿಯೇ ಇಂತಹ ದೃಶ್ಯಗಳು ನಿಮ್ಮನ್ನು ಹುಬ್ಬೇರಿಸುವಂತೆ ಮಾಡುತ್ತವೆ. ಇಲ್ಲೊಬ್ಬ ಕೃಷಿಕ ಸಾಕಷ್ಟು ಕಡಕ್ ನಾಥ್ ಕೋಳಿ( ಕಪ್ಪು ಬಣ್ಣದ ಕೋಳಿ)ಯನ್ನು ಸಾಕುತ್ತಿದ್ದಾರೆ. ಅದರಲ್ಲಿ ಒಂದು ಕೋಳಿ ಮಾತ್ರ ಡಿಫರೆಂಟ್​​ ಆಗಿದ್ದು, ತನ್ನ ವಿಭಿನ್ನತೆಯಿಂದಲೇ ನೆಟ್ಟಿಗರ ಮನ ಗೆದ್ದಿದೆ.

ಈ ಕಡಕ್ ನಾಥ್ ಕೋಳಿ ಬಗ್ಗೆ ಅದರ ಮಾಲೀಕ ತೆಲಂಗಾಣದ ಲಕ್ಷ್ಮೀಪುರದ ಮಲ್ಲಾರೆಡ್ಡಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಈಗ ಎಲ್ಲರನ್ನು ನಿಬ್ಬೆರಗಾಗಿಸಿದೆ. ಮಲ್ಲಾರೆಡ್ಡಿ ಹೇಳಿದಂತೆ ಈ ಕೋಳಿ ಕೇಳುತ್ತದೆ ಮತ್ತು ಹಿಂದೆ-ಮುಂದೆ ಹೇಳಿದಂತೆ ಹೋಗುತ್ತದೆ. ಮಾಲಿಕನ ಮಾತು ಕೇಳುವ ಕೋಳಿಯನ್ನು ನೋಡಲು ಸುತ್ತಮುತ್ತಲ ಗ್ರಾಮಗಳ ಅನೇಕರ ಜನರು ಆಸಕ್ತಿ ತೋರುತ್ತಿದ್ದಾರೆ. ಅದೇನೇ ಇರಲಿ, ಒಂದು ಕಾಲದಲ್ಲಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಮಲ್ಲಾರೆಡ್ಡಿ ಈಗ ಕೋಳಿಗಳಿಗೂ ಶಿಸ್ತಿನ ಪಾಠ ಹೇಳಿಕೊಡುವುದು ಭಾರೀ ಮೆಚ್ಚುಗೆಗೆ ಕಾರಣವಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ