AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬಿಜೆಪಿ-ಪಿಎಂಕೆ ಅಭ್ಯರ್ಥಿಗೆ ಜಯ ಖಂಡಿತ ಎಂದ ಗಿಳಿ ಜ್ಯೋತಿಷಿ ಜೈಲಿಗೆ, ಪೊಲೀಸರು ಹೇಳಿದ್ದೇನು?

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಪಟ್ಟಾಲಿ ಮಕ್ಕಳ್ ಕಚ್ಚಿ ಪಕ್ಷದ (ಪಿಎಂಕೆ) ಕಡಲೂರು ಕ್ಷೇತ್ರದ ಅಭ್ಯರ್ಥಿ ಥಂಗರ್ ಬಾಚನ್ ಅವರು ಈ ಬಾರಿ ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂದು ಗಿಳಿಶಾಸ್ತ್ರ ನುಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಈ ವಿಡಿಯೋದಲ್ಲಿ ಜ್ಯೋತಿಷಿಯನ್ನು ಪೊಲೀಸರು ಎಳೆದುಕೊಂಡು ಹೋಗಿ ಬಲವಂತವಾಗಿ ತಮ್ಮ ವಾಹನದಲ್ಲಿ ಕೂರಿಸುವುದನ್ನು ನೋಡಬಹುದು. ಇದನ್ನು ನೋಡಿ ಜನರು ಪೊಲೀಸರ ಈ ಕ್ರಮವನ್ನು ಖಂಡಿಸಿದ್ದಾರೆ.

ಅಕ್ಷಯ್​ ಪಲ್ಲಮಜಲು​​
|

Updated on:Apr 13, 2024 | 12:21 PM

Share

ತಮಿಳುನಾಡಿನಲ್ಲಿ (Tamil Nadu) ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಪಟ್ಟಾಲಿ ಮಕ್ಕಳ್ ಕಚ್ಚಿ ಪಕ್ಷದ (ಪಿಎಂಕೆ) ಕಡಲೂರು ಕ್ಷೇತ್ರದ ಅಭ್ಯರ್ಥಿ ಥಂಗರ್ ಬಾಚನ್ (Thangar Bachan) ಅವರು ಈ ಬಾರಿ ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂದು ಗಿಳಿಶಾಸ್ತ್ರ ನುಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಈ ವಿಡಿಯೋದಲ್ಲಿ ಜ್ಯೋತಿಷಿಯನ್ನು ಪೊಲೀಸರು ಎಳೆದುಕೊಂಡು ಹೋಗಿ ಬಲವಂತವಾಗಿ ತಮ್ಮ ವಾಹನದಲ್ಲಿ ಕೂರಿಸುವುದನ್ನು ನೋಡಬಹುದು. ಇದನ್ನು ನೋಡಿ ಜನರು ಪೊಲೀಸರ ಈ ಕ್ರಮವನ್ನು ಖಂಡಿಸಿದ್ದಾರೆ. ಇನ್ನು ಇದು DMK ನೇತೃತ್ವದ ಸರ್ಕಾರದ ಸರ್ವಾಧಿಕಾರ ನೀತಿ ಎಂದು ಹೇಳಿದ್ದಾರೆ. ಈ ವಿಡಿಯೋಗೆ ಸ್ಪಷ್ಟನೆ ನೀಡಿದ ಪೊಲೀಸರು. ಗಿಳಿಗಳನ್ನು ಪಂಜರದಲ್ಲಿ ಇಡುವುದು ಹಾಗೂ ಅದನ್ನು ಇಂತಹ ವಿಚಾರಗಳಿಗೆ ಬಳಸುವುದು ವನ್ಯಜೀವಿ ಸಂರಕ್ಷಣಾ ಕಾಯಿದೆಯ (1972) ಶೆಡ್ಯೂಲ್ 4ರ ಪ್ರಕಾರ ಕಾನೂನುಬಾಹಿರವಾಗಿದೆ ಎಂದು ಅರಣ್ಯ ಇಲಾಖೆ ಪೊಲೀಸರು ಹೇಳಿದ್ದಾರೆ. ಇದೀಗ ಗಿಳಿಯನ್ನು ಅರಣ್ಯಕ್ಕೆ ಬಿಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಅಭ್ಯರ್ಥಿ ಥಂಗರ್ ಬಾಚನ್ ಅವರ ಬಗ್ಗೆ ಭವಿಷ್ಯ ಹೇಳುವ ವಿಡಿಯೋ ಕೂಡ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಗಿಳಿಯು ಪಂಜರದಿಂದ ಹೊರಗೆ ಬಂದು, ಬಾಚನ್ ಪೂಜಿಸಿದ ದೇವತೆಯ ಚಿತ್ರವನ್ನು ಹೊಂದಿರುವ ಕಾರ್ಡ್‌ಗಳನ್ನು ಆರಿಸು ಜ್ಯೋತಿಷಿಯ ಕೈಗೆ ನೀಡುತ್ತದೆ. ಆ ಕಾರ್ಡ್​​ನ್ನು ನೋಡಿ ಜ್ಯೋತಿಷಿ ಮುಂಬರುವ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೀರಾ ಎಂದು ಹೇಳಿದ್ದಾರೆ. ಭವಿಷ್ಯವಾಣಿಯನ್ನು ಕೇಳಿ ಸಂತೋಷಗೊಂಡ ಪಿಎಂಕೆ ಅಭ್ಯರ್ಥಿ ಬಾಚನ್ ಗಿಳಿಗೆ ಬಾಳೆಹಣ್ಣು ತಿನ್ನಿಸಿದ್ದಾರೆ. ಈ ವಿಡಿಯೋ ವೈರಲ್​​ ಆಗುತ್ತಿದ್ದಂತೆ ಜ್ಯೋತಿಷಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:18 pm, Sat, 13 April 24

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್