AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್

ಅದಾಗಲೇ ರೈಲು ಬಂದು ನಿಂತಿತ್ತು ಮಹಿಳೆ ರೈಲು ಹತ್ತಿದ್ದರು ಆದರೆ ಮಕ್ಕಳು ಪ್ಲಾಟ್​ಫಾರ್ಮ್​ನಲ್ಲಿಯೇ ಉಳಿದಿದ್ದರು, ರೈಲು ಹೊರಟಿತ್ತು, ಮಕ್ಕಳು ಅಲ್ಲೇ ಇರುವುದ ನೋಡಿ ಮಹಿಳೆ ರೈಲಿನಿಂದ ಕೆಳಗೆ ಜಿಗಿದಿದ್ದಾರೆ, ಆಯತಪ್ಪಿ ರೈಲು ಹಾಗೂ ಪ್ಲಾಟ್​ಫಾರ್ಮ್​ ನಡುವೆ ಸಿಲುಕಿಕೊಂಡಿದ್ದಾರೆ. ಕೂಡಲೇ ರೈಲ್ವೆ ಪೊಲೀಸ್ ಆಕೆಯನ್ನು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಕಾನ್ಪುರ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ನಯನಾ ರಾಜೀವ್
|

Updated on: Nov 25, 2024 | 7:51 AM

Share

ಅದಾಗಲೇ ರೈಲು ಬಂದು ನಿಂತಿತ್ತು ಮಹಿಳೆ ರೈಲು ಹತ್ತಿದ್ದರು ಆದರೆ ಮಕ್ಕಳು ಪ್ಲಾಟ್​ಫಾರ್ಮ್​ನಲ್ಲಿಯೇ ಉಳಿದಿದ್ದರು, ರೈಲು ಹೊರಟಿತ್ತು, ಮಕ್ಕಳು ಅಲ್ಲೇ ಇರುವುದ ನೋಡಿ ಮಹಿಳೆ ರೈಲಿನಿಂದ ಕೆಳಗೆ ಜಿಗಿದಿದ್ದಾರೆ, ಆಯತಪ್ಪಿ ರೈಲು ಹಾಗೂ ಪ್ಲಾಟ್​ಫಾರ್ಮ್​ ನಡುವೆ ಸಿಲುಕಿಕೊಂಡಿದ್ದಾರೆ. ಕೂಡಲೇ ರೈಲ್ವೆ ಪೊಲೀಸ್ ಆಕೆಯನ್ನು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಕಾನ್ಪುರ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಆಕೆಯನ್ನು ಜಿಆರ್‌ಪಿ ಸಬ್‌ಇನ್ಸ್‌ಪೆಕ್ಟರ್ ಶಿವ ಸಾಗರ್ ಶುಕ್ಲಾ ಮತ್ತು ಕಾನ್‌ಸ್ಟೆಬಲ್ ಅನೂಪ್ ಕುಮಾರ್ ಪ್ರಜಾಪತಿ ರಕ್ಷಿಸಿದರು. ಘಟನೆಯ 11 ಸೆಕೆಂಡುಗಳ ವೀಡಿಯೊದಲ್ಲಿ ಇಬ್ಬರು ಪೊಲೀಸರು ರೈಲಿನಿಂದ ಜಿಗಿದ ಮಹಿಳೆಯನ್ನು ರಕ್ಷಿಸಿದ್ದಾರೆ. ಆಕೆ ಬಿದ್ದ ಕೆಲವೇ ಕ್ಷಣಗಳಲ್ಲಿ ಜಿಆರ್‌ಪಿ ಸಿಬ್ಬಂದಿ ಆಕೆಯನ್ನು ಹಿಡಿದುಕೊಂಡಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ