AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್

ಅದಾಗಲೇ ರೈಲು ಬಂದು ನಿಂತಿತ್ತು ಮಹಿಳೆ ರೈಲು ಹತ್ತಿದ್ದರು ಆದರೆ ಮಕ್ಕಳು ಪ್ಲಾಟ್​ಫಾರ್ಮ್​ನಲ್ಲಿಯೇ ಉಳಿದಿದ್ದರು, ರೈಲು ಹೊರಟಿತ್ತು, ಮಕ್ಕಳು ಅಲ್ಲೇ ಇರುವುದ ನೋಡಿ ಮಹಿಳೆ ರೈಲಿನಿಂದ ಕೆಳಗೆ ಜಿಗಿದಿದ್ದಾರೆ, ಆಯತಪ್ಪಿ ರೈಲು ಹಾಗೂ ಪ್ಲಾಟ್​ಫಾರ್ಮ್​ ನಡುವೆ ಸಿಲುಕಿಕೊಂಡಿದ್ದಾರೆ. ಕೂಡಲೇ ರೈಲ್ವೆ ಪೊಲೀಸ್ ಆಕೆಯನ್ನು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಕಾನ್ಪುರ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ನಯನಾ ರಾಜೀವ್
|

Updated on: Nov 25, 2024 | 7:51 AM

Share

ಅದಾಗಲೇ ರೈಲು ಬಂದು ನಿಂತಿತ್ತು ಮಹಿಳೆ ರೈಲು ಹತ್ತಿದ್ದರು ಆದರೆ ಮಕ್ಕಳು ಪ್ಲಾಟ್​ಫಾರ್ಮ್​ನಲ್ಲಿಯೇ ಉಳಿದಿದ್ದರು, ರೈಲು ಹೊರಟಿತ್ತು, ಮಕ್ಕಳು ಅಲ್ಲೇ ಇರುವುದ ನೋಡಿ ಮಹಿಳೆ ರೈಲಿನಿಂದ ಕೆಳಗೆ ಜಿಗಿದಿದ್ದಾರೆ, ಆಯತಪ್ಪಿ ರೈಲು ಹಾಗೂ ಪ್ಲಾಟ್​ಫಾರ್ಮ್​ ನಡುವೆ ಸಿಲುಕಿಕೊಂಡಿದ್ದಾರೆ. ಕೂಡಲೇ ರೈಲ್ವೆ ಪೊಲೀಸ್ ಆಕೆಯನ್ನು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಕಾನ್ಪುರ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಆಕೆಯನ್ನು ಜಿಆರ್‌ಪಿ ಸಬ್‌ಇನ್ಸ್‌ಪೆಕ್ಟರ್ ಶಿವ ಸಾಗರ್ ಶುಕ್ಲಾ ಮತ್ತು ಕಾನ್‌ಸ್ಟೆಬಲ್ ಅನೂಪ್ ಕುಮಾರ್ ಪ್ರಜಾಪತಿ ರಕ್ಷಿಸಿದರು. ಘಟನೆಯ 11 ಸೆಕೆಂಡುಗಳ ವೀಡಿಯೊದಲ್ಲಿ ಇಬ್ಬರು ಪೊಲೀಸರು ರೈಲಿನಿಂದ ಜಿಗಿದ ಮಹಿಳೆಯನ್ನು ರಕ್ಷಿಸಿದ್ದಾರೆ. ಆಕೆ ಬಿದ್ದ ಕೆಲವೇ ಕ್ಷಣಗಳಲ್ಲಿ ಜಿಆರ್‌ಪಿ ಸಿಬ್ಬಂದಿ ಆಕೆಯನ್ನು ಹಿಡಿದುಕೊಂಡಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ