AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್

ಅದಾಗಲೇ ರೈಲು ಬಂದು ನಿಂತಿತ್ತು ಮಹಿಳೆ ರೈಲು ಹತ್ತಿದ್ದರು ಆದರೆ ಮಕ್ಕಳು ಪ್ಲಾಟ್​ಫಾರ್ಮ್​ನಲ್ಲಿಯೇ ಉಳಿದಿದ್ದರು, ರೈಲು ಹೊರಟಿತ್ತು, ಮಕ್ಕಳು ಅಲ್ಲೇ ಇರುವುದ ನೋಡಿ ಮಹಿಳೆ ರೈಲಿನಿಂದ ಕೆಳಗೆ ಜಿಗಿದಿದ್ದಾರೆ, ಆಯತಪ್ಪಿ ರೈಲು ಹಾಗೂ ಪ್ಲಾಟ್​ಫಾರ್ಮ್​ ನಡುವೆ ಸಿಲುಕಿಕೊಂಡಿದ್ದಾರೆ. ಕೂಡಲೇ ರೈಲ್ವೆ ಪೊಲೀಸ್ ಆಕೆಯನ್ನು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಕಾನ್ಪುರ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ನಯನಾ ರಾಜೀವ್
|

Updated on: Nov 25, 2024 | 7:51 AM

Share

ಅದಾಗಲೇ ರೈಲು ಬಂದು ನಿಂತಿತ್ತು ಮಹಿಳೆ ರೈಲು ಹತ್ತಿದ್ದರು ಆದರೆ ಮಕ್ಕಳು ಪ್ಲಾಟ್​ಫಾರ್ಮ್​ನಲ್ಲಿಯೇ ಉಳಿದಿದ್ದರು, ರೈಲು ಹೊರಟಿತ್ತು, ಮಕ್ಕಳು ಅಲ್ಲೇ ಇರುವುದ ನೋಡಿ ಮಹಿಳೆ ರೈಲಿನಿಂದ ಕೆಳಗೆ ಜಿಗಿದಿದ್ದಾರೆ, ಆಯತಪ್ಪಿ ರೈಲು ಹಾಗೂ ಪ್ಲಾಟ್​ಫಾರ್ಮ್​ ನಡುವೆ ಸಿಲುಕಿಕೊಂಡಿದ್ದಾರೆ. ಕೂಡಲೇ ರೈಲ್ವೆ ಪೊಲೀಸ್ ಆಕೆಯನ್ನು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಕಾನ್ಪುರ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಆಕೆಯನ್ನು ಜಿಆರ್‌ಪಿ ಸಬ್‌ಇನ್ಸ್‌ಪೆಕ್ಟರ್ ಶಿವ ಸಾಗರ್ ಶುಕ್ಲಾ ಮತ್ತು ಕಾನ್‌ಸ್ಟೆಬಲ್ ಅನೂಪ್ ಕುಮಾರ್ ಪ್ರಜಾಪತಿ ರಕ್ಷಿಸಿದರು. ಘಟನೆಯ 11 ಸೆಕೆಂಡುಗಳ ವೀಡಿಯೊದಲ್ಲಿ ಇಬ್ಬರು ಪೊಲೀಸರು ರೈಲಿನಿಂದ ಜಿಗಿದ ಮಹಿಳೆಯನ್ನು ರಕ್ಷಿಸಿದ್ದಾರೆ. ಆಕೆ ಬಿದ್ದ ಕೆಲವೇ ಕ್ಷಣಗಳಲ್ಲಿ ಜಿಆರ್‌ಪಿ ಸಿಬ್ಬಂದಿ ಆಕೆಯನ್ನು ಹಿಡಿದುಕೊಂಡಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ದಯವಿಟ್ಟು ನಮ್ಮನ್ನು ಬೇಗ ಇಲ್ಲಿಂದ ಕರೆದುಕೊಂಡು ಹೋಗಿ
ದಯವಿಟ್ಟು ನಮ್ಮನ್ನು ಬೇಗ ಇಲ್ಲಿಂದ ಕರೆದುಕೊಂಡು ಹೋಗಿ
ದೇವಸ್ಥಾನ ನಿರ್ಮಾಣಕ್ಕೆ ಗ್ಯಾರಂಟಿ ಹಣ ದೇಣಿಗೆ ನೀಡಿದ ನೂರಾರು ಮಹಿಳೆಯರು
ದೇವಸ್ಥಾನ ನಿರ್ಮಾಣಕ್ಕೆ ಗ್ಯಾರಂಟಿ ಹಣ ದೇಣಿಗೆ ನೀಡಿದ ನೂರಾರು ಮಹಿಳೆಯರು
ಆಕಾಶದಿಂದ ಬಿದ್ದ ಕ್ಷಿಪಣಿ, ಕತಾರ್‌ನಲ್ಲಿ ಬೆಂಕಿಯ ಜ್ವಾಲೆ
ಆಕಾಶದಿಂದ ಬಿದ್ದ ಕ್ಷಿಪಣಿ, ಕತಾರ್‌ನಲ್ಲಿ ಬೆಂಕಿಯ ಜ್ವಾಲೆ
11 ವರ್ಷಗಳ ಬಳಿಕ ಬೌಲಿಂಗ್ ಮಾಡಿದ ರಾಹುಲ್; ವಿಕೆಟ್ ಜಸ್ಟ್ ಮಿಸ್
11 ವರ್ಷಗಳ ಬಳಿಕ ಬೌಲಿಂಗ್ ಮಾಡಿದ ರಾಹುಲ್; ವಿಕೆಟ್ ಜಸ್ಟ್ ಮಿಸ್
ಇರಾನ್ ಮೇಲಿನ ದಾಳಿಯ ಮೊದಲ ವಿಡಿಯೋ ರಿಲೀಸ್ ಮಾಡಿದ ಇಸ್ರೇಲ್
ಇರಾನ್ ಮೇಲಿನ ದಾಳಿಯ ಮೊದಲ ವಿಡಿಯೋ ರಿಲೀಸ್ ಮಾಡಿದ ಇಸ್ರೇಲ್
ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ
ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ
ಮಾ.3 ಸಂಪೂರ್ಣ ಚಂದ್ರಗ್ರಹಣ;ಕರ್ನಾಟಕದಲ್ಲಿ ಎಷ್ಟು ನಿಮಿಷ ಗೋಚರಿಸಲಿದೆ?
ಮಾ.3 ಸಂಪೂರ್ಣ ಚಂದ್ರಗ್ರಹಣ;ಕರ್ನಾಟಕದಲ್ಲಿ ಎಷ್ಟು ನಿಮಿಷ ಗೋಚರಿಸಲಿದೆ?
ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್
ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್
ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು
ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?