ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
Thalapathy Vijay: ಬೆಳಿಗಿನಿಂದಲೇ ಮಂಗಳೂರು ವಿಮಾನ ನಿಲ್ದಾಣ ಹಾಗೂ ಕೊಲ್ಲೂರು ದೇವಾಲಯದ ಬಳಿ ವಿಜಯ್ ಅವರನ್ನು ನೋಡಲು ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದಾರೆ. ವಿಜಯ್ ಅವರ ಅಭಿಮಾನಿಗಳು ಬೇರೆ ಬೇರೆ ಜಿಲ್ಲೆಗಳಿಂದ ಕೊಲ್ಲೂರಿಗೆ ಬಂದಿದ್ದಾರೆ. ಶಿವಮೊಗ್ಗದಿಂದ ಬಂದಿರುವ ಕೆಲವು ವಿಜಯ್ ಅಭಿಮಾನಿಗಳು, ವಿಜಯ್ ಅವರ ಟಿವಿಕೆ ಪಕ್ಷದ ಧ್ವಜ ಹಿಡಿದು ಕೊಂಡು ಬಂದಿದ್ದು, ಬೆಳಿಗಿನಿಂದ ವಿಜಯ್ ಅವರಿಗಾಗಿ ಕಾಯುತ್ತಿದ್ದಾರೆ. ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ...
ತಮಿಳುನಾಡು ಸಿಎಂ ವಿಜಯ್ (CM Vijay) ಅವರು ಇಂದು (ಜೂನ್ 12) ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡುತ್ತಿದ್ದಾರೆ. ಬೆಳಿಗಿನಿಂದಲೇ ಮಂಗಳೂರು ವಿಮಾನ ನಿಲ್ದಾಣ ಹಾಗೂ ಕೊಲ್ಲೂರು ದೇವಾಲಯದ ಬಳಿ ವಿಜಯ್ ಅವರನ್ನು ನೋಡಲು ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದಾರೆ. ವಿಜಯ್ ಅವರ ಅಭಿಮಾನಿಗಳು ಬೇರೆ ಬೇರೆ ಜಿಲ್ಲೆಗಳಿಂದ ಕೊಲ್ಲೂರಿಗೆ ಬಂದಿದ್ದಾರೆ. ಶಿವಮೊಗ್ಗದಿಂದ ಬಂದಿರುವ ಕೆಲವು ವಿಜಯ್ ಅಭಿಮಾನಿಗಳು, ವಿಜಯ್ ಅವರ ಟಿವಿಕೆ ಪಕ್ಷದ ಧ್ವಜ ಹಿಡಿದು ಕೊಂಡು ಬಂದಿದ್ದು, ಬೆಳಿಗಿನಿಂದ ವಿಜಯ್ ಅವರಿಗಾಗಿ ಕಾಯುತ್ತಿದ್ದಾರೆ. ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 12, 2026 03:22 PM
Follow Us
