ಸ್ಪಂದನಾ ಉತ್ತರ ಕ್ರಿಯೆಗೆ ಮಗನನ್ನು ಕರೆದುಕೊಂಡು ಬಂದ ವಿಜಯ್ ರಾಘವೇಂದ್ರ
ಸ್ಪಂದನಾ ವಿಜಯ್ ರಾಘವೇಂದ್ರ ಅವರ ತಂದೆ ಬಿ.ಕೆ. ಶಿವರಾಂ ನಿವಾಸದಲ್ಲಿ ಶಾಂತಿಹೋಮ ನಡೆಯುತ್ತಿದೆ. ವಿಜಯ್ ರಾಘವೇಂದ್ರ ಅವರ ಕುಟುಂಬದವರು ಇದರಲ್ಲಿ ಭಾಗಿ ಆಗಿದ್ದಾರೆ. ಈ ಕಾರ್ಯಕ್ರಮಕ್ಕೆ ಪುತ್ರ ಶೌರ್ಯನನ್ನು ವಿಜಯ್ ರಾಘವೇಂದ್ರ ಕರೆದುಕೊಂಡು ಬಂದಿದ್ದಾರೆ.
ಸ್ಪಂದನಾ ಅವರ ನಿಧನದಿಂದ ವಿಜಯ್ ರಾಘವೇಂದ್ರ (Vijay Raghavendra) ಕುಟುಂಬದಲ್ಲಿ ಶೋಕದ ವಾತಾವರಣ ಮನೆ ಮಾಡಿದೆ. ಇಂದು (ಆಗಸ್ಟ್ 16) ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕಬಡ್ಡಿ ಕ್ಲಬ್ ಮೈದಾನದಲ್ಲಿ ಸ್ಪಂದನಾ ವಿಜಯ್ ರಾಘವೇಂದ್ರ (Spandana Vijay Raghavendra) ಅವರ ಉತ್ತರ ಕ್ರಿಯೆ ನಡೆಯುತ್ತಿದೆ. ಸ್ಪಂದನಾ ತಂದೆ ಬಿ.ಕೆ. ಶಿವರಾಂ ಅವರ ಮನೆಯಲ್ಲಿ ಶಾಂತಿಹೋಮ ನಡೆಯುತ್ತಿದೆ. ವಿಜಯ್ ರಾಘವೇಂದ್ರ ಅವರ ಕುಟುಂಬದವರು ಇದರಲ್ಲಿ ಭಾಗಿ ಆಗಿದ್ದಾರೆ. ಈ ಕಾರ್ಯಕ್ರಮಕ್ಕೆ ಪುತ್ರ ಶೌರ್ಯನನ್ನು (Vijay Raghavendra Son Shaurya) ವಿಜಯ್ ರಾಘವೇಂದ್ರ ಕರೆದುಕೊಂಡು ಬಂದಿದ್ದಾರೆ. ಅಂದಾಜು 4 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

