ಸಿಗರೇಟ್​ ಸೇದುವ ಬಗ್ಗೆ ಸ್ಪಂದನಾಗೆ ಇದ್ದ ಅಭಿಪ್ರಾಯ ಏನು? ವಿಜಯ್​ ರಾಘವೇಂದ್ರ ಹೇಳಿದ್ದಿಷ್ಟು..

ಈ ಸಂದರ್ಶನದಲ್ಲಿ ಸ್ಪಂದನಾ ಬಗ್ಗೆ ವಿಜಯ್ ರಾಘವೇಂದ್ರ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಹೃದಯಾಘಾತದಿಂದ ಪತ್ನಿಯನ್ನು ಕಳೆದುಕೊಂಡ ನೋವು ಅವರನ್ನು ಕಾಡುತ್ತಿದೆ. ಆದರೆ ನೆನಪುಗಳು ಹಸಿರಾಗಿವೆ. ಸಿಗರೇಟ್​ ಸೇದುವ ಬಗ್ಗೆ ಸ್ಪಂದನಾಗೆ ಯಾವ ರೀತಿಯ ಅಭಿಪ್ರಾಯ ಇತ್ತು ಎಂಬುದನ್ನು ವಿಜಯ್​ ರಾಘವೇಂದ್ರ ಈಗ ನೆನಪಿಸಿಕೊಂಡಿದ್ದಾರೆ.

ಸಿಗರೇಟ್​ ಸೇದುವ ಬಗ್ಗೆ ಸ್ಪಂದನಾಗೆ ಇದ್ದ ಅಭಿಪ್ರಾಯ ಏನು? ವಿಜಯ್​ ರಾಘವೇಂದ್ರ ಹೇಳಿದ್ದಿಷ್ಟು..
|

Updated on: Aug 31, 2023 | 8:18 PM

ನಟ ವಿಜಯ್​ ರಾಘವೇಂದ್ರ (Vijay Raghavendra) ಅವರು ರಿಯಲ್​ ಲೈಫ್​ನಲ್ಲಿ ಸಿಗರೇಟ್​ ಸೇದುವುದಿಲ್ಲ. ಆದರೆ ಪಾತ್ರದ ಸಲುವಾಗಿ ಕೆಲವೊಮ್ಮೆ ಸಿಗರೇಟ್​ ಸೇದಬೇಕಾಗುವುದು ಅನಿವಾರ್ಯ. ‘ಕದ್ದ ಚಿತ್ರ’ ಸಿನಿಮಾದಲ್ಲೂ ಅಂಥ ಒಂದು ದೃಶ್ಯ ಇದೆ. ಅದಕ್ಕಾಗಿ ತಾವು ಸಿಗರೇಟ್​ ಸೇದಿದಾಗ ಏನಾಯಿತು ಎಂಬುದನ್ನು ವಿಜಯ್​ ರಾಘವೇಂದ್ರ ಅವರು ವಿವರಿಸಿದ್ದಾರೆ. ಅವರ ಪತ್ನಿ ಸ್ಪಂದನಾಗೆ ಸಿಗರೇಟ್​ (Cigarette) ಬಗ್ಗೆ ವಿರೋಧ ಇತ್ತು. ಅವರು ಎಂದಿಗೂ ಧೂಮಪಾನವನ್ನು ಪ್ರಚೋದಿಸುತ್ತಿರಲಿಲ್ಲ. ಇಂದು ಸ್ಪಂದನಾ (Spandana Vijay Raghavendra) ಅವರು ನಮ್ಮೊಂದಿಗೆ ಇಲ್ಲ. ಹೃದಯಾಘಾತದಿಂದ ನಿಧನರಾದ ಪತ್ನಿಯ ನೆನಪು ವಿಜಯ್​ ರಾಘವೇಂದ್ರ ಅವರನ್ನು ಕಾಡುತ್ತಿದೆ. ಅದರ ನಡುವೆಯೂ ಅವರು ‘ಕದ್ದ ಚಿತ್ರ’ ಸಿನಿಮಾಗೆ ಪ್ರಮೋಷನ್​ ಮಾಡುತ್ತಿದ್ದಾರೆ. ಈ ಸಂದರ್ಶನದಲ್ಲಿ ಸ್ಪಂದನಾ ಬಗ್ಗೆ ವಿಜಯ್ ರಾಘವೇಂದ್ರ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ