‘ಮುಂದಿನ ತಿಂಗಳು ಏನು ಎಂಬ ಪರಿಸ್ಥಿತಿ ಇದ್ದಾಗ ಬಿಗ್ ಬಾಸ್ ಆಫರ್ ಬಂತು’- ವಿಜಯ್ ರಾಘವೇಂದ್ರ

Updated on: Mar 06, 2023 | 8:33 AM

ವಿಜಯ್ ರಾಘವೇಂದ್ರ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 1’ರಲ್ಲಿ ಸ್ಪರ್ಧಿಸಿದ್ದರು. ಇದರಿಂದ ಅವರ ಜನಪ್ರಿಯತೆ ಹೆಚ್ಚಿತು. ಬಿಗ್ ಬಾಸ್​ಗೆ ಹೋಗೋಕೆ ವಿಜಯ್ ರಾಘವೇಂದ್ರ ಅವರು ಕಾರಣ ಆಗಿದ್ದು ಏನು ಎಂಬುದನ್ನು ತಿಳಿಸಿದರು.

ವಿಜಯ್ ರಾಘವೇಂದ್ರ (Vijay Raghavendra) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 1’ರಲ್ಲಿ (Bigg Boss) ಸ್ಪರ್ಧಿಸಿದ್ದರು. ಇದರಿಂದ ಅವರ ಜನಪ್ರಿಯತೆ ಹೆಚ್ಚಿತು. ಬಿಗ್ ಬಾಸ್​ಗೆ ಹೋಗೋಕೆ ವಿಜಯ್ ರಾಘವೇಂದ್ರ ಅವರು ಕಾರಣ ಆಗಿದ್ದು ಏನು ಎಂಬುದನ್ನು ತಿಳಿಸಿದರು. ‘ನನಗೆ ಆಗ ಅಷ್ಟಾಗಿ ಅವಕಾಶ ಇರಲಿಲ್ಲ. ಮುಂದಿನ ತಿಂಗಳು ಏನು ಎನ್ನುವ ಪರಿಸ್ಥಿತಿ ಇತ್ತು. ಆಗ ಈ ಆಫರ್ ಸಿಕ್ತು. ಹೆಂಡತಿ ಒತ್ತಾಯದಮೇರೆಗೆ ನಾನು ಹೋದೆ. ಅದೊಂದು ಅದ್ಭುತ ಪ್ರಯಣ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More