‘ವಿಜಯಾನಂದ’ ಸಿನಿಮಾ ಟ್ರೇಲರ್ ಲಾಂಚ್ ವೇಳೆ ಸಿಬ್ಬಂದಿ ವರ್ಗಕ್ಕೆ ಧನ್ಯವಾದ ಹೇಳಿದ ವಿಜಯ ಸಂಕೇಶ್ವರ
ಉದ್ಯಮಿ ವಿಜಯ ಸಂಕೇಶ್ವರ ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ. ಇಷ್ಟು ದೊಡ್ಡ ಸಂಸ್ಥೆ ಕಟ್ಟಿ ಬೆಳೆಸಲು ಕಾರಣವಾದ ಸಿಬ್ಬಂದಿ ವರ್ಗಕ್ಕೆ ಅವರು ಧನ್ಯವಾದ ಹೇಳಿದ್ದಾರೆ.
ವಿಜಯ ಸಂಕೇಶ್ವರ (Vijay Sankeshwar) ಅವರ ಜೀವನ ಆಧರಿಸಿ ‘ವಿಜಯಾನಂದ’ (Vijayanand) ಸಿನಿಮಾ ಮೂಡಿ ಬರುತ್ತಿದೆ. ರಿಷಿಕಾ ಶರ್ಮಾ ಅವರು ಈ ಬಯೋಪಿಕ್ ಅನ್ನು ನಿರ್ದೇಶನ ಮಾಡಿದ್ದಾರೆ. ನಟ ನಿಹಾಲ್ ಅವರು ವಿಜಯ ಸಂಕೇಶ್ವರ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಟ್ರೇಲರ್ ಲಾಂಚ್ ವೇಳೆ ಉದ್ಯಮಿ ವಿಜಯ ಸಂಕೇಶ್ವರ ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ. ಇಷ್ಟು ದೊಡ್ಡ ಸಂಸ್ಥೆ ಕಟ್ಟಿ ಬೆಳೆಸಲು ಕಾರಣವಾದ ಸಿಬ್ಬಂದಿ ವರ್ಗಕ್ಕೆ ಅವರು ಧನ್ಯವಾದ ಹೇಳಿದ್ದಾರೆ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

