Next Chief Minister Siddaramaiah: ತಿಮ್ಮಾಪುರ ಗ್ರಾಮದಲ್ಲಿ ನಡೆದಿದ್ದ ಕರಿ ಹರಿಯುವ ಕಾರ್ಯಕ್ರಮ ಅದಾಗಿತ್ತು. ಅದರ ಅಂಗವಾಗಿ ಮೆರವಣಿಗೆಗೆ ಸಿದ್ಧಗೊಳಿಸಿದ್ದ ಎತ್ತಿನ ಮೇಲೆ ಮುಂದಿನ ಸಿಎಂ ಸಿದ್ದರಾಮಯ್ಯ ಎನ್ನುವ ಬರವಣಿಗೆ ಕಾಣಿಸಿಕೊಂಡಿದೆ. ಮುಂದಿನ ಸಿಎಂ ಕ್ಯಾಪೇನ್ ನ ಎತ್ತಿನ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.