ನಟಿ ವಿಜಯಲಕ್ಷ್ಮಿ ಸಹೋದರಿ ಉಷಾ ಆರೋಗ್ಯ ಮತ್ತಷ್ಟು ಗಂಭೀರ

ಕನ್ನಡದ ನಾಗಮಂಡಲ, ಸೂರ್ಯವಂಶ ಮೊದಲಾದ ಖ್ಯಾತ ಚಿತ್ರಗಳಲ್ಲಿ ಅಭಿನಯಿಸಿರುವ ವಿಜಯಲಕ್ಷ್ಮಿ ಅವರ ಸಹೋದರಿ ಉಷಾ ಅನಾರೋಗ್ಯದಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ನಟಿ ವಿಜಯಲಕ್ಷ್ಮಿ ಸಹೋದರಿ ಉಷಾ ಆರೋಗ್ಯ ಮತ್ತಷ್ಟು ಗಂಭೀರ
| Updated By: ರಾಜೇಶ್ ದುಗ್ಗುಮನೆ

Updated on: Jul 28, 2021 | 4:41 PM

ನಟಿ ವಿಜಯಲಕ್ಷ್ಮಿ ಅವರು ಚಿತ್ರರಂಗದಲ್ಲಿ ಆ್ಯಕ್ಟಿವ್​ ಆಗಿಲ್ಲ. ಆದರೆ, ಇತ್ತೀಚೆಗೆ ಅವರು ಸುದ್ದಿಯಲ್ಲಿದ್ದಾರೆ. ಅವರ ಸಹೋದರಿ ಉಷಾ ಅವರಿಗೆ ಅನಾರೋಗ್ಯ ಕಾಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಗ ಉಷಾ ಆರೋಗ್ಯ ಗಂಭೀರವಾಗಿದೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. 

ಕನ್ನಡದ ನಾಗಮಂಡಲ, ಸೂರ್ಯವಂಶ ಮೊದಲಾದ ಖ್ಯಾತ ಚಿತ್ರಗಳಲ್ಲಿ ಅಭಿನಯಿಸಿರುವ ವಿಜಯಲಕ್ಷ್ಮಿ ಅವರ ಸಹೋದರಿ ಉಷಾ ಅನಾರೋಗ್ಯದಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕಳೆದ ಹದಿನೈದು ವರ್ಷಗಳಿಂದ ತಮಿಳುನಾಡಿನಲ್ಲಿರುವ ಈರ್ವರೂ ಸೋದರಿಯರೂ ಆರ್ಥಿಕ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಉಷಾ ಅವರಿಗೆ ಜಯಪ್ರದಾ ಅವರ ಅಣ್ಣ ರಾಜ್​ಬಾಬು ಅವರಿಂದ ವಿಚ್ಛೇದನ ಪಡೆಯಲು ಪ್ರಯತ್ನಿಸುತ್ತಿದ್ದರೂ ಇನ್ನೂ ಸಾಧ್ಯವಾಗಿಲ್ಲ.

‘ಉಷಾ ತುಂಬಾ ವೀಕ್​​ ಆಗಿದ್ದಾರೆ. ಎರಡು ಮೂರು ದಿನದಿಂದ ನೆನಪು ಮಾಡಿಕೊಳ್ಳಲು ಕಷ್ಟಪಡುತ್ತಿದ್ದಾರೆ. ಮಾತನಾಡೋಕೆ ಆಗುತ್ತಿಲ್ಲ. ಸರ್ಜರಿ ಆದ ನಂತರ ಇಷ್ಟೆಲ್ಲ ಆಗಿದೆ. ಡಾಕ್ಟರ್​ ಜೊತೆ ಮಾತಾಡಿ ನನಗೆ ಸಾಕಾಗಿದೆ. ಯಾರೂ ಕೂಡ ಅವರು ಮಾಡಿರುವ ತಪ್ಪನ್ನು ಒಪ್ಪಿಕೊಳ್ಳುತ್ತಿಲ್ಲ. ಈಗ ಉಷಾ ಅವರಿಗೆ ಬೇರೆ ಕಡೆ ಚಿಕಿತ್ಸೆ ಕೊಡಿಸೋಕೆ ನಮ್ಮ ಬಳಿ ದುಡ್ಡಿಲ್ಲ. ನಾವೀಗ ಬಹಳ ನೋವಿನಲ್ಲಿ ಇದ್ದೇವೆ. ದಯವಿಟ್ಟು ನಮಗೆ ಆರ್ಥಿಕವಾಗಿ ಸಹಾಯ ಮಾಡಿ’ ಎಂದು ವಿಜಯಲಕ್ಷ್ಮೀ ಶಿವರಾಜ್​ಕುಮಾರ್ ಬಳಿ ಮನವಿ ಮಾಡಿದ್ದರು.

ಇದನ್ನೂ ಓದಿ: ಚಿಂತಾಜನಕ ಸ್ಥಿತಿಯಲ್ಲಿ ‘ಸೂರ್ಯವಂಶ’ ನಟಿ ವಿಜಯಲಕ್ಷ್ಮೀ ಸಹೋದರಿ; ಸಹಾಯಕ್ಕಾಗಿ ಶಿವಣ್ಣನಿಗೆ ಮನವಿ

Follow us
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ