ದರ್ಶನ್ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ
ದರ್ಶನ್ಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಈ ಕಾರಣಕ್ಕೆ ವೈದ್ಯರು ದರ್ಶನ್ ಅವರ ಆರೋಗ್ಯ ಪರೀಕ್ಷೆ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಅವರ ಪತ್ನಿ ವಿಜಯಲಕ್ಷ್ಮಿ ಅವರು ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. ಈ ವೇಳೆ ವಿಜಯಲಕ್ಷ್ಮೀ ಅವರು ಪತಿಯ ಆರೋಗ್ಯ ವಿಚಾರಿಸಿದ್ದಾರೆ.
ನಟ ದರ್ಶನ್ ಅವರು ಬಳ್ಳಾರಿ ಜೈಲಿನಲ್ಲಿ ಇದ್ದಾರೆ. ಅವರಿಗೆ ಬೆನ್ನು ನೋವು ಅತಿಯಾಗಿ ಕಾಡುತ್ತಿದೆ. ನಿತ್ಯವೂ ವೈದ್ಯರು ಇದರ ಪರೀಕ್ಷೆ ಮಾಡುತ್ತಿದ್ದಾರೆ. ಅವರಿಗೆ ಬೆನ್ನು ಊತ ಆಗಿದೆ ಎಂದು ಕೂಡ ಹೇಳಲಾಗುತ್ತಿದೆ. ಈ ಬೆನ್ನಲ್ಲೇ ಅವರ ಪತ್ನಿ ವಿಜಯಲಕ್ಷ್ಮಿ ಅವರು ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. ಈ ವೇಳೆ ವಿಜಯಲಕ್ಷ್ಮೀ ಅವರು ಪತಿಯ ಆರೋಗ್ಯ ವಿಚಾರಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್ನ್ಯೂಸ್: ವಿಡಿಯೋ ನೋಡಿ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?

