ವಿಜಯನಗರ: ಗೋಣಿ ಬಸವೇಶ್ವರ ರಥೋತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಹರಿದು ಬಂದ ಭಕ್ತ ಸಾಗರ
ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೂಲಹಳ್ಳಿಯಲ್ಲಿ ಗೋಣಿ ಬಸವೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆದಿದ್ದು, ಈ ಐತಿಹಾಸಿಕ ರಥೋತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತ ಸಾಗರ ಹರಿದು ಬಂದಿತ್ತು.
ವಿಜಯನಗರ: ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೂಲಹಳ್ಳಿಯಲ್ಲಿ ಗೋಣಿ ಬಸವೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆದಿದ್ದು, ಈ ಐತಿಹಾಸಿಕ ರಥೋತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತ ಸಾಗರ ಹರಿದು ಬಂದಿತ್ತು. ಅಪಾರ ಭಕ್ತ ಸಾಗರದ ನಡುವೆ ಗೋಣಿ ಬಸವೇಶ್ವರ ರಥೋತ್ಸವ ಸಂಭ್ರಮದಿಂದ ನಡೆಯಿತು. ಇನ್ನು ಗೋಣಿಬಸವೇಶ್ವರ ದರ್ಶನ ಪಡೆದರೆ ಭಕ್ತರ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲೆ ಜಾತ್ರೆಗೆ ನಿರೀಕ್ಷೆ ಮಿರಿ ಭಕ್ತರು ಸೇರಿದ್ದು ವಿಶೇಷವಾಗಿತ್ತು.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್ಗೆ ಗುದ್ದಿದ ಟ್ರಕ್ ಡ್ರೈವರ್

