ವಿಜಯನಗರ: ಗೋಣಿ ಬಸವೇಶ್ವರ ರಥೋತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಹರಿದು ಬಂದ ಭಕ್ತ ಸಾಗರ
ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೂಲಹಳ್ಳಿಯಲ್ಲಿ ಗೋಣಿ ಬಸವೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆದಿದ್ದು, ಈ ಐತಿಹಾಸಿಕ ರಥೋತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತ ಸಾಗರ ಹರಿದು ಬಂದಿತ್ತು.
ವಿಜಯನಗರ: ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೂಲಹಳ್ಳಿಯಲ್ಲಿ ಗೋಣಿ ಬಸವೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆದಿದ್ದು, ಈ ಐತಿಹಾಸಿಕ ರಥೋತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತ ಸಾಗರ ಹರಿದು ಬಂದಿತ್ತು. ಅಪಾರ ಭಕ್ತ ಸಾಗರದ ನಡುವೆ ಗೋಣಿ ಬಸವೇಶ್ವರ ರಥೋತ್ಸವ ಸಂಭ್ರಮದಿಂದ ನಡೆಯಿತು. ಇನ್ನು ಗೋಣಿಬಸವೇಶ್ವರ ದರ್ಶನ ಪಡೆದರೆ ಭಕ್ತರ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲೆ ಜಾತ್ರೆಗೆ ನಿರೀಕ್ಷೆ ಮಿರಿ ಭಕ್ತರು ಸೇರಿದ್ದು ವಿಶೇಷವಾಗಿತ್ತು.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಶಿವರಾಜ್ ಕುಮಾರ್ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ

ಕ್ರಿಮಿನಲ್ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ

ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ

ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
