ವಿಜಯನಗರ: ಗೋಣಿ ಬಸವೇಶ್ವರ ರಥೋತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಹರಿದು ಬಂದ ಭಕ್ತ ಸಾಗರ
ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೂಲಹಳ್ಳಿಯಲ್ಲಿ ಗೋಣಿ ಬಸವೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆದಿದ್ದು, ಈ ಐತಿಹಾಸಿಕ ರಥೋತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತ ಸಾಗರ ಹರಿದು ಬಂದಿತ್ತು.
ವಿಜಯನಗರ: ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೂಲಹಳ್ಳಿಯಲ್ಲಿ ಗೋಣಿ ಬಸವೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆದಿದ್ದು, ಈ ಐತಿಹಾಸಿಕ ರಥೋತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತ ಸಾಗರ ಹರಿದು ಬಂದಿತ್ತು. ಅಪಾರ ಭಕ್ತ ಸಾಗರದ ನಡುವೆ ಗೋಣಿ ಬಸವೇಶ್ವರ ರಥೋತ್ಸವ ಸಂಭ್ರಮದಿಂದ ನಡೆಯಿತು. ಇನ್ನು ಗೋಣಿಬಸವೇಶ್ವರ ದರ್ಶನ ಪಡೆದರೆ ಭಕ್ತರ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲೆ ಜಾತ್ರೆಗೆ ನಿರೀಕ್ಷೆ ಮಿರಿ ಭಕ್ತರು ಸೇರಿದ್ದು ವಿಶೇಷವಾಗಿತ್ತು.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ

