ವಿಜಯಪುರ SBI ಬ್ಯಾಂಕ್ ದರೋಡೆ: ಸಿಕ್ಕ ಸಿಕ್ಕಲ್ಲಿ ಹಣ ಎಸೆದು ಹೋದ ದರೋಡೆಕೋರರು

Edited By:

Updated on: Sep 19, 2025 | 7:16 PM

ಚಡಚಣ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದರೋಡೆಕೋರರು ಬಿಟ್ಟುಹೋದ ಒಂದು ಬ್ಯಾಗ್ ಮಹಾರಾಷ್ಟ್ರದ ಹುಲಜಂತಿ ಗ್ರಾಮದ ಪಾಳುಬಿದ್ದ ಮನೆಯೊಂದರಲ್ಲಿ ಪತ್ತೆಯಾಗಿದೆ. ಪೊಲೀಸರ ಜಂಟಿ ಕಾರ್ಯಾಚರಣೆಯಿಂದ ವಶಪಡಿಸಿಕೊಂಡ ಈ ಬ್ಯಾಗ್‌ನಲ್ಲಿ 6.540 ಕೆ.ಜಿ. ಚಿನ್ನ ಮತ್ತು 41.04 ಲಕ್ಷ ರೂ. ನಗದು ದೊರೆತಿದೆ. ಸದ್ಯ ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದು, ಆರೋಪಿಗಳ ಪತ್ತೆಗಾಗಿ 8 ತಂಡಗಳನ್ನು ರಚಿಸಿದ್ದಾರೆ. ಸದ್ಯದಲ್ಲೇ ದರೋಡೆಕೋರರನ್ನು ಬಂಧಿಸುತ್ತೇವೆ ಎಂದು ಪೊಲೀಸ್ ಇಲಾಖೆ ಭರವಸೆ ನೀಡಿದೆ.

ವಿಜಯಪುರ, (ಸೆಪ್ಟೆಂಬರ್ 19): ಜಿಲ್ಲೆಯ ಚಡಚಣ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದರೋಡೆಕೋರರು ಬಿಟ್ಟುಹೋದ ಒಂದು ಬ್ಯಾಗ್ ಮಹಾರಾಷ್ಟ್ರದ ಹುಲಜಂತಿ ಗ್ರಾಮದ ಪಾಳುಬಿದ್ದ ಮನೆಯೊಂದರಲ್ಲಿ ಪತ್ತೆಯಾಗಿದೆ. ಪೊಲೀಸರ ಜಂಟಿ ಕಾರ್ಯಾಚರಣೆಯಿಂದ ವಶಪಡಿಸಿಕೊಂಡ ಈ ಬ್ಯಾಗ್‌ನಲ್ಲಿ 6.540 ಕೆ.ಜಿ. ಚಿನ್ನ ಮತ್ತು 41.04 ಲಕ್ಷ ರೂ. ನಗದು ದೊರೆತಿದೆ. ಸದ್ಯ ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದು, ಆರೋಪಿಗಳ ಪತ್ತೆಗಾಗಿ 8 ತಂಡಗಳನ್ನು ರಚಿಸಿದ್ದಾರೆ. ಸದ್ಯದಲ್ಲೇ ದರೋಡೆಕೋರರನ್ನು ಬಂಧಿಸುತ್ತೇವೆ ಎಂದು ಪೊಲೀಸ್ ಇಲಾಖೆ ಭರವಸೆ ನೀಡಿದೆ.

Published on: Sep 19, 2025 07:15 PM
Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More