Vijayapura: ಸಿದ್ದೇಶ್ವರ ಸ್ವಾಮೀಜಿ ನೆನೆದು ಕಣ್ಣೀರು ಹಾಕಿದ ಮುಸ್ಲಿಂ ದಂಪತಿ
ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ(82) ಅಸ್ತಂಗತ, ಯಾವುದೇ ಜಾತಿ,ಧರ್ಮದ ಭೇದವಿಲ್ಲದೇ ಶ್ರೀಗಳನ್ನ ನೆನೆದು ಮುಸ್ಲಿಂ ದಂಪತಿಗಳ ಕಣ್ಣೀರ
ವಿಜಯಪುರ: ಸಿದ್ದೇಶ್ವರ ಸ್ವಾಮೀಜಿ(82) ಅಸ್ತಂಗತರಾಗಿದ್ದು, ರಾಜ್ಯ ಅಷ್ಟೇ ಅಲ್ಲದೇ ಹೊರ ರಾಜ್ಯಗಳಿಂದಲೂ ಸ್ವಾಮೀಜಿ ಅಂತಿಮ ದರ್ಶನಕ್ಕಾಗಿ ಭಕ್ತರು ಬರುತ್ತಿದ್ದಾರೆ. ಸಿದ್ದೇಶ್ವರಶ್ರೀ ಸರ್ವಧರ್ಮ ಸಂತರಾಗಿದ್ದರು, ಯಾವತ್ತು ಜಾತಿ, ಧರ್ಮದ ಬೇಧ ಮಾಡಲಿಲ್ಲ, ಎಲ್ಲ ಮನುಷ್ಯರು ಒಂದೇ ಎನ್ನುತ್ತಿದ್ದರು. ಈ ಹಿಂದೆ ಸ್ವಾಮೀಜಿ ಪ್ರವಚನಕ್ಕೆ ಹೋಗಿದ್ದೇವು ಎಂದು ಸ್ವಾಮೀಜಿಯನ್ನ ನೆನೆಯುತ್ತಾ ಕಣ್ಣೀರು ಹಾಕುತ್ತಿರುವ ಮುಸ್ಲಿಂ ದಂಪತಿಗಳು.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

