Bone Fracture: ಸ್ಪರ್ಧಾಳು ಪಕ್ಕದಲ್ಲಿ ನಿಂತಿದ್ದವನ ಕಾಲಿನ ಮೇಲೆ ಜಾರಿಬಿತ್ತು 175 ಕೆಜಿ ತೂಕದ ಗುಂಡುಕಲ್ಲು! ಮುರಿದ ಕಾಲು ಮೂಳೆ

ಮೂಲ ನಂದೀಶ್ವರ ದೇವಸ್ಥಾನ ಜಾತ್ರೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಗುಂಡು ಕಲ್ಲು ಹಾಗೂ ಸಾಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆಯಲ್ಲಿ ಶಿವನಗೌಡ ಪಾಟೀಲ್ ಕಾಲಿನ ಮೇಲೆ ಗುಂಡು ಕಲ್ಲು ಬಿದ್ದಿದೆ. ಪೈಲ್ವಾನ್ ಚಂದ್ರಶೇಖರ್ ಯಾಳವಾರ್ 175 ಕೆ.ಜಿ ಗುಂಡು ಕಲ್ಲು ಎತ್ತುತ್ತಿದ್ದರು. ಗುಂಡು ಕಲ್ಲು ಕೆಳಗಿಳಿಸೋ ವೇಳೆ ಅವಘಡ ನಡೆದಿದೆ.

Bone Fracture: ಸ್ಪರ್ಧಾಳು ಪಕ್ಕದಲ್ಲಿ ನಿಂತಿದ್ದವನ ಕಾಲಿನ ಮೇಲೆ ಜಾರಿಬಿತ್ತು 175 ಕೆಜಿ ತೂಕದ ಗುಂಡುಕಲ್ಲು! ಮುರಿದ ಕಾಲು ಮೂಳೆ
| Updated By: ಸಾಧು ಶ್ರೀನಾಥ್​

Updated on: Sep 07, 2023 | 9:40 AM

ವಿಜಯಪುರ, ಸೆಪ್ಟೆಂಬರ್​ 7: ಗುಂಡು ಕಲ್ಲು ಎತ್ತುವ ಸ್ಪರ್ಧೆ (Rock Lifting) ವೇಳೆ ಅವಘಡ ಸಂಭವಿಸಿದೆ. ಗುಂಡು ಕಲ್ಲು ಎತ್ತುವ ಸ್ಪರ್ಧಾಳು (Competitor) ಜೊತೆಗಿದ್ದವನ ಕಾಲಿನ ಮೇಲೆ 175 ಕೆಜಿ ತೂಕದ ಗುಂಡು ಕಲ್ಲು ಜಾರಿ ಬಿದ್ದಿದೆ. ವಿಜಯಪುರ ಜಿಲ್ಲೆ (Vijayapura) ಬಸವನಬಾಗೇವಾಡಿ ಪಟ್ಟಣದಲ್ಲಿ ನಿನ್ನೆ ಬುಧವಾರ ಘಟನೆ ಬೆಳಕಿಗೆ ಬಂದಿದೆ. ಮೂಲ ನಂದೀಶ್ವರ ದೇವಸ್ಥಾನ ಜಾತ್ರೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಗುಂಡು ಕಲ್ಲು ಹಾಗೂ ಸಾಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆಯಲ್ಲಿ ಶಿವನಗೌಡ ಪಾಟೀಲ್ ಕಾಲಿನ ಮೇಲೆ ಗುಂಡು ಕಲ್ಲು ಬಿದ್ದಿದೆ.

ಪೈಲ್ವಾನ್ ಚಂದ್ರಶೇಖರ್ ಯಾಳವಾರ್ 175 ಕೆ.ಜಿ ಗುಂಡು ಕಲ್ಲು ಎತ್ತುತ್ತಿದ್ದರು. ಗುಂಡು ಕಲ್ಲು ಕೆಳಗಿಳಿಸೋ ವೇಳೆ ಅವಘಡ ನಡೆದಿದೆ. ಶಿವನಗೌಡ ಕಾಲು ಮೂಳೆ ಮುರಿದಿದ್ದು (Bone Fracture), ಮಹಾರಾಷ್ಟ್ರದ ಮೀರಜ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಕ್ಷಣ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು, ಸ್ಥಳೀಯರು ಮೂಳೆ ಮುರಿದುಕೊಂಡು ಒದ್ದಲಾಡುತ್ತಿದ್ದ ಶಿವನಗೌಡ ನೆರವಿಗೆ ಧಾವಿಸಿ, ಆಸ್ಪತ್ರೆಗೆ  ಸೇರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್