Bone Fracture: ಸ್ಪರ್ಧಾಳು ಪಕ್ಕದಲ್ಲಿ ನಿಂತಿದ್ದವನ ಕಾಲಿನ ಮೇಲೆ ಜಾರಿಬಿತ್ತು 175 ಕೆಜಿ ತೂಕದ ಗುಂಡುಕಲ್ಲು! ಮುರಿದ ಕಾಲು ಮೂಳೆ

ಮೂಲ ನಂದೀಶ್ವರ ದೇವಸ್ಥಾನ ಜಾತ್ರೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಗುಂಡು ಕಲ್ಲು ಹಾಗೂ ಸಾಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆಯಲ್ಲಿ ಶಿವನಗೌಡ ಪಾಟೀಲ್ ಕಾಲಿನ ಮೇಲೆ ಗುಂಡು ಕಲ್ಲು ಬಿದ್ದಿದೆ. ಪೈಲ್ವಾನ್ ಚಂದ್ರಶೇಖರ್ ಯಾಳವಾರ್ 175 ಕೆ.ಜಿ ಗುಂಡು ಕಲ್ಲು ಎತ್ತುತ್ತಿದ್ದರು. ಗುಂಡು ಕಲ್ಲು ಕೆಳಗಿಳಿಸೋ ವೇಳೆ ಅವಘಡ ನಡೆದಿದೆ.

Bone Fracture: ಸ್ಪರ್ಧಾಳು ಪಕ್ಕದಲ್ಲಿ ನಿಂತಿದ್ದವನ ಕಾಲಿನ ಮೇಲೆ ಜಾರಿಬಿತ್ತು 175 ಕೆಜಿ ತೂಕದ ಗುಂಡುಕಲ್ಲು! ಮುರಿದ ಕಾಲು ಮೂಳೆ
| Updated By: ಸಾಧು ಶ್ರೀನಾಥ್​

Updated on: Sep 07, 2023 | 9:40 AM

ವಿಜಯಪುರ, ಸೆಪ್ಟೆಂಬರ್​ 7: ಗುಂಡು ಕಲ್ಲು ಎತ್ತುವ ಸ್ಪರ್ಧೆ (Rock Lifting) ವೇಳೆ ಅವಘಡ ಸಂಭವಿಸಿದೆ. ಗುಂಡು ಕಲ್ಲು ಎತ್ತುವ ಸ್ಪರ್ಧಾಳು (Competitor) ಜೊತೆಗಿದ್ದವನ ಕಾಲಿನ ಮೇಲೆ 175 ಕೆಜಿ ತೂಕದ ಗುಂಡು ಕಲ್ಲು ಜಾರಿ ಬಿದ್ದಿದೆ. ವಿಜಯಪುರ ಜಿಲ್ಲೆ (Vijayapura) ಬಸವನಬಾಗೇವಾಡಿ ಪಟ್ಟಣದಲ್ಲಿ ನಿನ್ನೆ ಬುಧವಾರ ಘಟನೆ ಬೆಳಕಿಗೆ ಬಂದಿದೆ. ಮೂಲ ನಂದೀಶ್ವರ ದೇವಸ್ಥಾನ ಜಾತ್ರೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಗುಂಡು ಕಲ್ಲು ಹಾಗೂ ಸಾಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆಯಲ್ಲಿ ಶಿವನಗೌಡ ಪಾಟೀಲ್ ಕಾಲಿನ ಮೇಲೆ ಗುಂಡು ಕಲ್ಲು ಬಿದ್ದಿದೆ.

ಪೈಲ್ವಾನ್ ಚಂದ್ರಶೇಖರ್ ಯಾಳವಾರ್ 175 ಕೆ.ಜಿ ಗುಂಡು ಕಲ್ಲು ಎತ್ತುತ್ತಿದ್ದರು. ಗುಂಡು ಕಲ್ಲು ಕೆಳಗಿಳಿಸೋ ವೇಳೆ ಅವಘಡ ನಡೆದಿದೆ. ಶಿವನಗೌಡ ಕಾಲು ಮೂಳೆ ಮುರಿದಿದ್ದು (Bone Fracture), ಮಹಾರಾಷ್ಟ್ರದ ಮೀರಜ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಕ್ಷಣ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು, ಸ್ಥಳೀಯರು ಮೂಳೆ ಮುರಿದುಕೊಂಡು ಒದ್ದಲಾಡುತ್ತಿದ್ದ ಶಿವನಗೌಡ ನೆರವಿಗೆ ಧಾವಿಸಿ, ಆಸ್ಪತ್ರೆಗೆ  ಸೇರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!