AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MBP Vs BPY: ವಿಜಯಪುರದ ನಾಯಕರು-ಎಂಬಿ ಪಾಟೀಲ್ ಮತ್ತು ಬಸನಗೌಡ ಯತ್ನಾಳ್ ನಡುವಿನ ವಾಕ್ಸಮರಕ್ಕೆ ಸಾಕ್ಷಿಯಾದ ಸದನ

ಪಾಟೀಲ್ ಗೆ ಬೆಂಬಲವಾಗಿ ನಿಂತ ಬೈರತಿ ಸುರೇಶ್ ಎದ್ದು ನಿಂತು, ಬೀದೀಲಿ ನಿಂತು ಯಡಿಯೂರಪ್ಪರನ್ನು ಬೈದಾಡಿದಿರಲ್ಲ ಎನ್ನುತ್ತಾ ಯತ್ನಾಳ್ ರನ್ನು ಛೇಡಿಸಿದರು.

MBP Vs BPY: ವಿಜಯಪುರದ ನಾಯಕರು-ಎಂಬಿ ಪಾಟೀಲ್ ಮತ್ತು ಬಸನಗೌಡ ಯತ್ನಾಳ್ ನಡುವಿನ ವಾಕ್ಸಮರಕ್ಕೆ ಸಾಕ್ಷಿಯಾದ ಸದನ
ಎಂಬಿ ಪಾಟೀಲ್-ಬಸನಗೌಡ ಯತ್ನಾಳ್ ಜುಗಲ್ ಬಂದಿ
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Jul 06, 2023 | 4:59 PM

ಬೆಂಗಳೂರು: ವಿದಾನ ಸಭೆ ಕಾರ್ಯಕಲಾಪ ಕೇವಲ ಆರೋಪ ಪ್ರತ್ಯಾಪರೋಗಳಿಗೆ ಸೀಮಿತಗೊಂಡಿರುವುದು ದುರದೃಷ್ಟಕರ. ಹೆಚ್ ಡಿ ಕುಮಾರಸ್ವಾಮಿ ಮತ್ತು ಕೆಜೆ ಜಾರ್ಜ್ ನಡುವೆ ವಾಕ್ಸಮರ ಕೊನೆಗೊಂಡ ಬಳಿಕ ಸಚಿವ ಎಂಬಿ ಪಾಟೀಲ್ (MB Patil) ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ನಡುವೆ ಜುಗಲ್ ಬಂದಿ ಶುರುವಾಯಿತು. ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದಾಗ ಅವರು ಮತ್ತು ಅವರ ಮಗ ಶಾಸಕ ಬಿವೈ ವಿಜಯೇಂದ್ರ ವಿರುದ್ಧ ಯತ್ನಾಳ್ ಹಲವಾರು ಬಾರಿ ಅರೋಪಗಳನ್ನು ಮಾಡಿದ್ದರು. ರೂ. 2,500 ಕೋಟಿ ಕೊಟ್ಟಿದ್ದರೆ ತಾವೂ ಮುಖ್ಯಮಂತ್ರಿಯಾಗಬಹುದಿತ್ತು ಎಂದು ಹೇಳಿದ್ದ ಯತ್ನಾಳ್ ಬಿಜೆಪಿ ಹೈಕಮಾಂಡನ್ನೂ ಇಕ್ಕಟ್ಟಿಗೆ ಸಿಲುಕಿಸಿದ್ದರು. ಸಚಿವ ಪಾಟೀಲ್ ಇಂದು ಸದನದಲ್ಲಿ ಯತ್ನಾಳ್ ಗೆ ಅವರಾಡಿದ ಮಾತುಗಳನ್ನು ಮತ್ತು ಮಾಡಿದ ಆರೋಪಗಳನ್ನು ನೆನಪಿಸಿದರು. ಪಾಟೀಲ್ ಗೆ ಬೆಂಬಲವಾಗಿ ನಿಂತ ಬೈರತಿ ಸುರೇಶ್ (Byrathi Suresh) ಎದ್ದು ನಿಂತು, ಬೀದೀಲಿ ನಿಂತು ಯಡಿಯೂರಪ್ಪರನ್ನು ಬೈದಾಡಿದಿರಲ್ಲ ಎನ್ನುತ್ತಾ ಯತ್ನಾಳ್ ರನ್ನು ಛೇಡಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ