AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MBP Vs BPY: ವಿಜಯಪುರದ ನಾಯಕರು-ಎಂಬಿ ಪಾಟೀಲ್ ಮತ್ತು ಬಸನಗೌಡ ಯತ್ನಾಳ್ ನಡುವಿನ ವಾಕ್ಸಮರಕ್ಕೆ ಸಾಕ್ಷಿಯಾದ ಸದನ

ಪಾಟೀಲ್ ಗೆ ಬೆಂಬಲವಾಗಿ ನಿಂತ ಬೈರತಿ ಸುರೇಶ್ ಎದ್ದು ನಿಂತು, ಬೀದೀಲಿ ನಿಂತು ಯಡಿಯೂರಪ್ಪರನ್ನು ಬೈದಾಡಿದಿರಲ್ಲ ಎನ್ನುತ್ತಾ ಯತ್ನಾಳ್ ರನ್ನು ಛೇಡಿಸಿದರು.

MBP Vs BPY: ವಿಜಯಪುರದ ನಾಯಕರು-ಎಂಬಿ ಪಾಟೀಲ್ ಮತ್ತು ಬಸನಗೌಡ ಯತ್ನಾಳ್ ನಡುವಿನ ವಾಕ್ಸಮರಕ್ಕೆ ಸಾಕ್ಷಿಯಾದ ಸದನ
ಎಂಬಿ ಪಾಟೀಲ್-ಬಸನಗೌಡ ಯತ್ನಾಳ್ ಜುಗಲ್ ಬಂದಿ
ಅರುಣ್​ ಕುಮಾರ್​ ಬೆಳ್ಳಿ
|

Updated on: Jul 06, 2023 | 4:59 PM

Share

ಬೆಂಗಳೂರು: ವಿದಾನ ಸಭೆ ಕಾರ್ಯಕಲಾಪ ಕೇವಲ ಆರೋಪ ಪ್ರತ್ಯಾಪರೋಗಳಿಗೆ ಸೀಮಿತಗೊಂಡಿರುವುದು ದುರದೃಷ್ಟಕರ. ಹೆಚ್ ಡಿ ಕುಮಾರಸ್ವಾಮಿ ಮತ್ತು ಕೆಜೆ ಜಾರ್ಜ್ ನಡುವೆ ವಾಕ್ಸಮರ ಕೊನೆಗೊಂಡ ಬಳಿಕ ಸಚಿವ ಎಂಬಿ ಪಾಟೀಲ್ (MB Patil) ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ನಡುವೆ ಜುಗಲ್ ಬಂದಿ ಶುರುವಾಯಿತು. ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದಾಗ ಅವರು ಮತ್ತು ಅವರ ಮಗ ಶಾಸಕ ಬಿವೈ ವಿಜಯೇಂದ್ರ ವಿರುದ್ಧ ಯತ್ನಾಳ್ ಹಲವಾರು ಬಾರಿ ಅರೋಪಗಳನ್ನು ಮಾಡಿದ್ದರು. ರೂ. 2,500 ಕೋಟಿ ಕೊಟ್ಟಿದ್ದರೆ ತಾವೂ ಮುಖ್ಯಮಂತ್ರಿಯಾಗಬಹುದಿತ್ತು ಎಂದು ಹೇಳಿದ್ದ ಯತ್ನಾಳ್ ಬಿಜೆಪಿ ಹೈಕಮಾಂಡನ್ನೂ ಇಕ್ಕಟ್ಟಿಗೆ ಸಿಲುಕಿಸಿದ್ದರು. ಸಚಿವ ಪಾಟೀಲ್ ಇಂದು ಸದನದಲ್ಲಿ ಯತ್ನಾಳ್ ಗೆ ಅವರಾಡಿದ ಮಾತುಗಳನ್ನು ಮತ್ತು ಮಾಡಿದ ಆರೋಪಗಳನ್ನು ನೆನಪಿಸಿದರು. ಪಾಟೀಲ್ ಗೆ ಬೆಂಬಲವಾಗಿ ನಿಂತ ಬೈರತಿ ಸುರೇಶ್ (Byrathi Suresh) ಎದ್ದು ನಿಂತು, ಬೀದೀಲಿ ನಿಂತು ಯಡಿಯೂರಪ್ಪರನ್ನು ಬೈದಾಡಿದಿರಲ್ಲ ಎನ್ನುತ್ತಾ ಯತ್ನಾಳ್ ರನ್ನು ಛೇಡಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!